Categories: ಉಡುಪಿ

ಕಾಪುವಿನ ಶೀನಾ ದೇವಾಡಿಗ ಇನ್ನಿಲ್ಲ :  ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಸಂತಾಪ

ಕಾಪುವಿನ ಶೀನಾ ದೇವಾಡಿಗ ಇನ್ನಿಲ್ಲ :  ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ ಸಂತಾಪ

ಕಾಪು: ಇಲ್ಲಿನ ಚಿರಪರಿಚಿತ ವ್ಯಕ್ತಿತ್ವದ ಸದಾ ಹಸನ್ಮುಖಿಯಾಗಿದ್ದ ಶೀನಾ ದೇವಾಡಿಗ ಕಾಪು ಅವರು ಇಂದು ಹೃದಯಾಘಾತದಿಂದ ನಿಧನರಾದರು.

ಉಡುಪಿ ಜಿಲ್ಲಾ ಜೆಡಿಎಸ್ ನ ಜಿಲ್ಲಾಧ್ಯಕ್ಷರಾದ ಯೊಗೀಶ್ ಶೆಟ್ಟಿಯ ಆಪ್ತಕಾರ್ಯದರ್ಶಿಯಾಗಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು ‌ಮತ್ತು ಕಾಪುವಿನ ಮಹಾಬಲ ಮಾಲ್ ಇದರ ಮೇಲುಸ್ತುವಾರಿಯಾಗಿಯ ಕಾರ್ಯ ನಿರ್ವಹಿಸುತ್ತಿದ್ದರು.

ಮುಂಬಯಿಂದ ವಾಪಸ್ಸಾಗುತ್ತಿದ್ದ ಸಮಯದಲ್ಲಿ ಬಸ್ಸಿನಲ್ಲಿಯೇ ಈ ದುರ್ಘಟನೆ ನಡೆದಿದೆ.

ಶೀನಾ ದೇವಾಡಿಗರ ನಿಧನಕ್ಕೆ ಮಾಲ್ ನ‌ ಅಂಗಡಿ‌ ಮಾಲಕರು ಸೇರಿದಂತೆ ಯೋಗಿಶ್ ಶೆಟ್ಟಿ ಕಂಬನಿ‌ ಮಿಡಿದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

10 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago