ಕಾಪು: ಗ್ರಾಮೀಣ ಪ್ರದೇಶವಾದ ಕಾಪು ಇಲ್ಲಿ ಸುತ್ತಮುತ್ತಲಿನಲ್ಲಿ 55 ವರ್ಷಗಳಿಂದ ಹಿರಿಯ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಮತ್ತು ಕೊಪ್ಪಲಂಗಡಿ ಪ್ರಶಾಂತ್ ಆಸ್ಪತ್ರೆಯ ಸಂಸ್ಥಾಪಕ ಡಾ ಪ್ರಭಾಕರ ಶೆಟ್ಟಿ(81) ಕಾಪು ಇಂದು ಹೃದಯಘಾತದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು ಎಂಬ ಮಾಹಿತಿ ಲಭ್ಯವಾಗಿದೆ.
ದಂಡತೀರ್ಥ ಹಿರಿಯ ಪ್ರಾಥಮಿಕ ಶಾಲೆ-ಹೈಸ್ಕೂಲ್-ಮತ್ತು ಪದವಿಪೂರ್ವ ಕಾಲೇಜಿನ ಸಂಚಾಲಕರಾಗಿದ್ದ ಪ್ರಭಾಕರ ಶೆಟ್ಟಿ ಕಾಪು ಲಕ್ಷ್ಮೀ ಜನಾರ್ಧನ ದೆವಸ್ಥಾನ, ವಾಸುದೇವಸ್ವಾಮಿ ದೆವಸ್ಥಾನ ಕೊಪ್ಪಲಂಗಡಿ ಹಾಗೂ ಮೂರನೇ ಮಾರಿಗುಡಿಯಲ್ಲಿ ಆಡಳಿತ ಮೊಕ್ತೆಸರರಾಗಿ ಸೇವೆ ಸಲ್ಲಿಸಿದ್ದರು.
ಉಡುಪಿ ಜಿಲ್ಲಾ ರಾಜ್ಯೋತ್ಸವ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಶೆಟ್ಟಿಯವರ ಮುಡಿಗೇರಿತ್ತು.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…