ಕಾಪು: ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ವತಿಯಿಂದ ಕಾಪು ಪೊಲೀಸ್ ವೃತ್ತ ನಿರೀಕ್ಷಿಕರ ಕಚೇರಿಗೆ 30 ಸಾವಿರ ವೆಚ್ಚದಲ್ಲಿ ಉತ್ತಮ ಗುಣಮಟ್ಟದ N95 ಮಾಸ್ಕ್ ಸ್ಯಾನಿಟೈಝರ್ ಕೊಡೆಯನ್ನು ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರಲ್ಲಿ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷ ಮೊಹಮ್ಮದ್ ಫಾರೂಕ್ ಚಂದ್ರನಗರ,ಗೌರವ ಅಧ್ಯಕ್ಷ ದಿವಾಕರ ಬಿ ಶೆಟ್ಟಿ ಕಳತ್ತೂರು, ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರುರವರು ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಮತಾನಾಡಿದ ಅವರು ಸಮಾಜ ಸೇವಾ ವೇದಿಕೆ ಯವರು ಕೊರೋನ ಸಂದರ್ಭದಲ್ಲಿ ಹತ್ತಾರು ರೀತಿಯ ಸಮಾಜಮುಖಿ ಕೆಲಸ ನಿಜಕ್ಕೂ ಶ್ಲಾಘನಿಯ ಎಂದರು ಈ ಸಂದರ್ಭದಲ್ಲಿ ಐಶ್ವರ್ಯ ಜೂವೆಲ್ಲರ್ಸ್ ಮಾಲಕರಾದ ದಿನೇಶ್ ಆಚಾರ್ಯ ಶಿರ್ವ, ಉದ್ಯಮಿ ವಿಲ್ಸನ್ ಕುಂದರ್ ಕಳತ್ತೂರು,ಗ್ಲಾಡೀಸ್ ಅಲ್ಮೆಡ ರೈಸ್ ಮಿಲ್, ಭಾರತಿ ಶೆಟ್ಟಿಗಾರ್ ರೈಸ್ ಮಿಲ್,ಕಾಪು ಮೆಡಿಕಲ್ ಮಾಲಕರಾದ ಹಾಫಿಲ್ ಇಬ್ರಾಹಿಂ,ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಶರ್ಫುದ್ದಿನ್ ಶೇಖ್ ಮಜೂರು,ಶಿರ್ವ ಸಿ.ಆರ್ ಪ್ರಾಪರ್ಟಿಸ್ ಮಾಲಕರದ ಸಂತೋಷ್ ಆಚಾರ್ಯ, ರಾಘವೇಂದ್ರ ಭಟ್ ಕಳತ್ತೂರು, ಲೋಕೇಶ್ ಭಟ್ ಪಾದೂರು, ಸಂತೋಷ್ ಶೆಟ್ಟಿ ಗುರ್ಮೆ, ಗ್ಲಾಡ್ಸನ್ ಡಿ ಅಲ್ಮೆಡಾ ರೈಸ್ ಮಿಲ್,ಲಕ್ಷ್ಮಣ ಶೆಟ್ಟಿ ಇನ್ನಂಜೆ,ರಾಜೇಶ್ ನಾಯ್ಕ್ ಕಾಪು ಚೇತನಾ ನಾಯ್ಕ್ ಕಾಪು,ಹಾಗೂ ಸಿ.ಪಿ.ಐ ಕಚೇರಿ ಸಿಬ್ಬಂದಿಯವರು ಉಪಸ್ಥಿತರಿದ್ದರು
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…