ಕಾಪು: ಕಾಪು ತಾಲೂಕು ಮಟ್ಟದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಕಾಪು ಪುರಸಭಾ ಆವರಣದಲ್ಲಿ ನಡೆಯಿತು.ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಪು ತಾಲೂಕು ತಹಶಿಲ್ದಾರ್ ಪ್ರದೀಪ್ ಕುರ್ಡೆಕರ್ ಎಸ್ ವಹಿಸಿದ್ದರು.ಈ ಸಂಧರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ,ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ,ಶಿಲ್ಪಾ ಜಿ ಸುವರ್ಣ,ಗೀತಾಂಜಲಿ ಸುವರ್ಣ,ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್,ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವುಡ,ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಂಜುಳ ಕೆ,ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…