ಕಾಪು : ಅಂತರಾಷ್ಟ್ರೀಯ ಮಾದಕ ವಸ್ತು ಹಾಗೂ ಅಕ್ರಮ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಕಾಪು ಪೊಲೀಸ್ ಠಾಣೆಯ ನೇತೃತ್ವ ದಲ್ಲಿ ಮಾದಕ ವ್ಯಸನದಿಂದ ಉಂಟಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಪು ಪೇಟೆಯಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ಮಾತನಾಡಿದ ಪ್ರೊಬೆಷನರಿ ಪಿ. ಎಸ್. ಐ ಸುಷ್ಮಾ ಮಾತನಾಡಿ ಮಾದಕವಸ್ತು ಸೇವನೆಯಿಂದ ಯುವಜನಾಂಗ ಹಾಳಾಗುತ್ತಿದ್ದು ತಮ್ಮ ಜೀವನವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಮ್ಮಿಂದ ಆಗಬೇಕಿದೆ ಯುವಕರನ್ನು ಮಾದಕ ವ್ಯಸನದಿಂದ ರಕ್ಷಿಸಿ ಆರೋಗ್ಯ ಕರ ಸಮಾಜ ನಿರ್ಮಿಸಲು ನಾವೆಲ್ಲ ಶ್ರಮಿಸಬೇಕಿದೆ ಹಾಗೂ ತಮ್ಮ ಸುತ್ತ ಮುತ್ತ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಪೊಲೀಸ ರೊಂದಿಗೆ ಸಾರ್ವಜನಿಕರ ಸಹಕಾರ ಅತೀ ಅಗತ್ಯ ಎಂದರು.
ಈ ಸಂದರ್ಭ ಎ.ಎಸ್. ಐ. ರಾಜೇಂದ್ರ ಮಣಿಯಾನಿ, ರಮೇಶ್ ಕುಮಾರ್ , ಮನು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…