ಕಾಪು ಅಭಿವೃದ್ಧಿ ಸಮಿತಿ ರಿಜಿಸ್ಟರ್ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಬೆಳಪು ಗ್ರಾಮ ಪಂಚಾಯತ್ ನ ಅಧ್ಯಕ್ಷ ಅಭಿವೃದ್ಧಿಯ ಹರಿಕಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಬೆಳಪು ಡಾಕ್ಟರ್ ದೇವಿ ಪ್ರಸಾದ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಪು ಅಭಿವೃದ್ಧಿ ಸಮಿತಿಯ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.
ಬೆಳಕು ದೇವಿ ಪ್ರಸಾದ್ ಶೆಟ್ಟಿ ಬೆಳಪು ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ ಸದಸ್ಯರಾಗಿ ಸಾವಿರಾರು ಕೋಟಿ ರೂಪಾಯಿಯ ಯೋಜನೆಗಳನ್ನು ಬೆಳಪುಗೆ ತಂದು ಅಭಿವೃದ್ಧಿ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…