ಕಾಪು: ಕಾಪು ಆಟೋ ರಿಕ್ಷಾ ಚಾಲಕ ಮಾಲಕ ಸಂಘ ಇದರ ಸ್ವಂತ ಬಂಡವಾಳದ ವತಿಯಿಂದ ಕಾಪು ಹಳೇ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಸುಮಾರು 170 ಮಂದಿ ಚಾಲಕ ಮಾಲಕರಿಗೆ ಅಕ್ಕಿ ಸಹಿತ ದಿನಸಿ ಸಾಮಾಗ್ರಿಗಳ ಕಿಟ್ ನೀಡಲಾಯಿತು.
ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ ಉಪಸ್ಥಿತಿಯಿದ್ದು” ಆಟೋ ಚಾಲಕರನ್ನು ಸರ್ಕಾರದ ಫ್ರಂಟ್ ಲೈನ್ ವಾರಿಯರ್ಸ್ ಆಗಿ ಪರಿಗಣನೆಗೆ ಪಡೆಯಬೇಕು ,ತುರ್ತು ಸೇವೆ ಅಥವಾ ಇತರ ಸೇವೆಯಲ್ಲಿ ಅಂಬ್ಯುಲೆನ್ಸ್ ಗಳ ರೀತಿಯಲ್ಲಿ ಸೇವೆ ಮಾಡುವುದರ ಜತೆಗೆ ಜನೋಪಕಾರಿಯಾಗಿದೆ ಮತ್ತು ಎಲ್ಲಾ ರಿಕ್ಷಾ ಚಾಲಕರಿಗೆ ತಕ್ಷಣ ಲಸಿಕೆ ನೀಡುವ ಕೆಲಸ ಕೂಡ ನಡೆಯಬೇಕಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಹಾಗೂ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಗಂಗಾಧರ ಸುವರ್ಣ ಕಿಟ್ ವಿತರಣೆ ಮಾಡಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಭೋಜರಾಜ ಮೂಳೂರು, ಕೋಶಾಧಿಕಾರಿ ಉಮೇಶ್ ಮಲ್ಲಾರ್ ಉಪಸ್ಥಿತರಿದ್ದರು.
ವರದಿ: ಬ್ಯೂರೋ ರಿಪೋರ್ಟ್ -vishwanews24.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…