ಕಾಪು : ಆನ್ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಾವರ ಪಿತ್ರೋಡಿಯ ಅಶೋಕ್ ಆರ್.(42) ಎಂಬವವರಿಗೆ ಸುಮಾರು 3 ವರ್ಷಗಳಿಂದ ಆನ್ಲೈನ್ ಟ್ರೇಡಿಂಗ್ ವಾಟ್ಸ್ಪ್ ಗ್ರೂಪ್ ಮೂಲಕ ಆರೋಪಿ ರಾಜ್ಕುಮಾರ್ ಎಂಬಾತನ ಪರಿಚಯ ಇದ್ದು, ಆತ ಡಿ.3ರಂದು ಅಶೋಕ್ ಅವರಿಗೆ ಕರೆ ಮಾಡಿ 1,33,589 ರೂ. ಹಣವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ತಿಳಿಸಿದಂತೆ ಅಶೋಕ್ ಹಣವನ್ನು ಹಾಕಿದ್ದರು.
ಆದರೆ ಆರೋಪಿ ಆನ್ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಪಡೆಯಬಹುದು ಎಂಬುದಾಗಿ ನಂಬಿಸಿ ಅಶೋಕ್ ಅವರಿಂದ ಒಟ್ಟು 1,33,589 ರೂ. ಹಣವನ್ನು ಪಡೆದು ವಂಚಿಸಿರುವುದಾಗಿ ದೂರಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…