ಕಾಪು : ಆನ್ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಾವರ ಪಿತ್ರೋಡಿಯ ಅಶೋಕ್ ಆರ್.(42) ಎಂಬವವರಿಗೆ ಸುಮಾರು 3 ವರ್ಷಗಳಿಂದ ಆನ್ಲೈನ್ ಟ್ರೇಡಿಂಗ್ ವಾಟ್ಸ್ಪ್ ಗ್ರೂಪ್ ಮೂಲಕ ಆರೋಪಿ ರಾಜ್ಕುಮಾರ್ ಎಂಬಾತನ ಪರಿಚಯ ಇದ್ದು, ಆತ ಡಿ.3ರಂದು ಅಶೋಕ್ ಅವರಿಗೆ ಕರೆ ಮಾಡಿ 1,33,589 ರೂ. ಹಣವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ತಿಳಿಸಿದಂತೆ ಅಶೋಕ್ ಹಣವನ್ನು ಹಾಕಿದ್ದರು.
ಆದರೆ ಆರೋಪಿ ಆನ್ಲೈನ್ ಟ್ರೇಡಿಂಗ್ ಹಣವನ್ನು ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಪಡೆಯಬಹುದು ಎಂಬುದಾಗಿ ನಂಬಿಸಿ ಅಶೋಕ್ ಅವರಿಂದ ಒಟ್ಟು 1,33,589 ರೂ. ಹಣವನ್ನು ಪಡೆದು ವಂಚಿಸಿರುವುದಾಗಿ ದೂರಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…