ಕಾಪು : ಆಸ್ತಿ ವಿವಾದ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೇರ ಅವರನ್ನು ಕಾಪು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
2012ರಲ್ಲಿ ಮೂಳೂರಿನಲ್ಲಿ ಸಂಬಂಧಿಕರ ನಡುವೆ ಆಸ್ತಿ ವಿವಾದ ಉಂಟಾಗಿತ್ತು. ಅನುರಾಧ ಅವರ ಸಹೋದರಿ ನೀತಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅನುರಾಧಾ 2017 ರವರೆಗೆ ನಿಯಮಿತವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು, ನಂತರ ಅವರು ತಲೆಮರೆಸಿಕೊಂಡಿದ್ದರು.
ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆದೇಶದ ಮೇರೆಗೆ ಕಾಪು ಎಎಸ್ಐ ರವೀಶ್ ಹೊಳ್ಳ ಅವರು ಹೆಡ್ ಕಾನ್ಸ್ಟೆಬಲ್ಗಳಾದ ಮೊಹಮ್ಮದ್ ರಫೀಕ್ ಮತ್ತು ಸುಲೋಚನಾ ಅವರೊಂದಿಗೆ ಆಗಸ್ಟ್ 18 ರಂದು ಮುಂಬೈನಲ್ಲಿ ಸಿಯಾನ್ನಲ್ಲಿ ಅನುರಾಧಾಳನ್ನು ಬಂಧಿಸಿದ್ದಾರೆ.
ಅನುರಾಧ ಅವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ 15 ಸಾವಿರ ರೂ. ದಂಡ ವಿಧಿಸಿದೆ. ಆಗಸ್ಟ್ 21ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…