ಕಾಪುವಿನಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವ
ಕೆಎಂಎಫ್ ಮಂಗಳೂರು ಡೈರಿ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾಗಿರುವ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವವನ್ನು ಕಾಪುವಿನಲ್ಲಿ ಉದ್ಘಾಟಿಸಲಾಯಿತು.
ಮಳಿಗೆಯನ್ನು ಉದ್ಘಾಟಿಸಿದ ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಶೇ.20 ರಿಯಾಯಿತಿಯೊಂದಿಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಾರ್ಯಕ್ರಮ ಇದಾಗಿದ್ದು ನಮ್ಮಲ್ಲಿರುವ ಗ್ರಾಹಕರನ್ನ ಉಳಿಸಿಕೊಂಡು ಹೊಸ ಗ್ರಹಕರನ್ನ ನಂದಿನಿಯ ಕಡೆಗೆ ಸೆಳೆಯುವ ಉದ್ದೇಶದಿಂದ ಒಕ್ಕೂಟ ವ್ಯಾಪ್ತಿಯ ಪ್ರತೀ ತಾಲೂಕಿನಲ್ಲಿಯೂ ಸಿಹಿ ಉತ್ಸವ ನಡೆಯಲಿದೆ ಎಂದರು.
ಕೆಎಂಎಫ್ ಮಾರುಕಟ್ಟೆ ಪ್ರಬಂಧಕ ಡಾ. ರವಿರಾಜ ಉಡುಪ, ಡಿಪ್ಪೋ ಮೆನೇಜರ್ ರಮೇಶ್ ಗೋದುಗಟ್ಟಿ, ಮಾರುಕಟ್ಟೆ ಅಧಿಕಾರಿಗಳಾದ ಮೋಹನ್, ಸಂದೀಪ್ ನಾಯಕ್, ಉಡುಪಿ ಮಾರುಕಟ್ಟೆ ವಿಭಾಗ ಉಪ ವ್ಯವಸ್ಥಾಪಕ ಸುಧಾಕರ್, ಮಳಿಗೆ ಮಾಲಕರಾದ ಹರೀಶ್ ನಾಯಕ್, ಕಮಲಾಕ್ಷ ನಾಯಕ್, ಪ್ರೀತಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…