ಕಾಪುವಿನಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವ
ಕೆಎಂಎಫ್ ಮಂಗಳೂರು ಡೈರಿ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾಗಿರುವ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವವನ್ನು ಕಾಪುವಿನಲ್ಲಿ ಉದ್ಘಾಟಿಸಲಾಯಿತು.
ಮಳಿಗೆಯನ್ನು ಉದ್ಘಾಟಿಸಿದ ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಶೇ.20 ರಿಯಾಯಿತಿಯೊಂದಿಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಾರ್ಯಕ್ರಮ ಇದಾಗಿದ್ದು ನಮ್ಮಲ್ಲಿರುವ ಗ್ರಾಹಕರನ್ನ ಉಳಿಸಿಕೊಂಡು ಹೊಸ ಗ್ರಹಕರನ್ನ ನಂದಿನಿಯ ಕಡೆಗೆ ಸೆಳೆಯುವ ಉದ್ದೇಶದಿಂದ ಒಕ್ಕೂಟ ವ್ಯಾಪ್ತಿಯ ಪ್ರತೀ ತಾಲೂಕಿನಲ್ಲಿಯೂ ಸಿಹಿ ಉತ್ಸವ ನಡೆಯಲಿದೆ ಎಂದರು.
ಕೆಎಂಎಫ್ ಮಾರುಕಟ್ಟೆ ಪ್ರಬಂಧಕ ಡಾ. ರವಿರಾಜ ಉಡುಪ, ಡಿಪ್ಪೋ ಮೆನೇಜರ್ ರಮೇಶ್ ಗೋದುಗಟ್ಟಿ, ಮಾರುಕಟ್ಟೆ ಅಧಿಕಾರಿಗಳಾದ ಮೋಹನ್, ಸಂದೀಪ್ ನಾಯಕ್, ಉಡುಪಿ ಮಾರುಕಟ್ಟೆ ವಿಭಾಗ ಉಪ ವ್ಯವಸ್ಥಾಪಕ ಸುಧಾಕರ್, ಮಳಿಗೆ ಮಾಲಕರಾದ ಹರೀಶ್ ನಾಯಕ್, ಕಮಲಾಕ್ಷ ನಾಯಕ್, ಪ್ರೀತಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…