ಕಾಪುವಿನಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವ
ಕೆಎಂಎಫ್ ಮಂಗಳೂರು ಡೈರಿ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾಗಿರುವ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವವನ್ನು ಕಾಪುವಿನಲ್ಲಿ ಉದ್ಘಾಟಿಸಲಾಯಿತು.
ಮಳಿಗೆಯನ್ನು ಉದ್ಘಾಟಿಸಿದ ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಶೇ.20 ರಿಯಾಯಿತಿಯೊಂದಿಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಾರ್ಯಕ್ರಮ ಇದಾಗಿದ್ದು ನಮ್ಮಲ್ಲಿರುವ ಗ್ರಾಹಕರನ್ನ ಉಳಿಸಿಕೊಂಡು ಹೊಸ ಗ್ರಹಕರನ್ನ ನಂದಿನಿಯ ಕಡೆಗೆ ಸೆಳೆಯುವ ಉದ್ದೇಶದಿಂದ ಒಕ್ಕೂಟ ವ್ಯಾಪ್ತಿಯ ಪ್ರತೀ ತಾಲೂಕಿನಲ್ಲಿಯೂ ಸಿಹಿ ಉತ್ಸವ ನಡೆಯಲಿದೆ ಎಂದರು.
ಕೆಎಂಎಫ್ ಮಾರುಕಟ್ಟೆ ಪ್ರಬಂಧಕ ಡಾ. ರವಿರಾಜ ಉಡುಪ, ಡಿಪ್ಪೋ ಮೆನೇಜರ್ ರಮೇಶ್ ಗೋದುಗಟ್ಟಿ, ಮಾರುಕಟ್ಟೆ ಅಧಿಕಾರಿಗಳಾದ ಮೋಹನ್, ಸಂದೀಪ್ ನಾಯಕ್, ಉಡುಪಿ ಮಾರುಕಟ್ಟೆ ವಿಭಾಗ ಉಪ ವ್ಯವಸ್ಥಾಪಕ ಸುಧಾಕರ್, ಮಳಿಗೆ ಮಾಲಕರಾದ ಹರೀಶ್ ನಾಯಕ್, ಕಮಲಾಕ್ಷ ನಾಯಕ್, ಪ್ರೀತಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…