ಕಾಪುವಿನಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವ
ಕೆಎಂಎಫ್ ಮಂಗಳೂರು ಡೈರಿ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಹಮ್ಮಿಕೊಳ್ಳಲಾಗಿರುವ ನಂದಿನಿ ಉತ್ಪನ್ನಗಳ ಮಾರಾಟ ಸಿಹಿ ಉತ್ಸವವನ್ನು ಕಾಪುವಿನಲ್ಲಿ ಉದ್ಘಾಟಿಸಲಾಯಿತು.
ಮಳಿಗೆಯನ್ನು ಉದ್ಘಾಟಿಸಿದ ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮಾತನಾಡಿ, ಶೇ.20 ರಿಯಾಯಿತಿಯೊಂದಿಗೆ ನಂದಿನಿ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಾರ್ಯಕ್ರಮ ಇದಾಗಿದ್ದು ನಮ್ಮಲ್ಲಿರುವ ಗ್ರಾಹಕರನ್ನ ಉಳಿಸಿಕೊಂಡು ಹೊಸ ಗ್ರಹಕರನ್ನ ನಂದಿನಿಯ ಕಡೆಗೆ ಸೆಳೆಯುವ ಉದ್ದೇಶದಿಂದ ಒಕ್ಕೂಟ ವ್ಯಾಪ್ತಿಯ ಪ್ರತೀ ತಾಲೂಕಿನಲ್ಲಿಯೂ ಸಿಹಿ ಉತ್ಸವ ನಡೆಯಲಿದೆ ಎಂದರು.
ಕೆಎಂಎಫ್ ಮಾರುಕಟ್ಟೆ ಪ್ರಬಂಧಕ ಡಾ. ರವಿರಾಜ ಉಡುಪ, ಡಿಪ್ಪೋ ಮೆನೇಜರ್ ರಮೇಶ್ ಗೋದುಗಟ್ಟಿ, ಮಾರುಕಟ್ಟೆ ಅಧಿಕಾರಿಗಳಾದ ಮೋಹನ್, ಸಂದೀಪ್ ನಾಯಕ್, ಉಡುಪಿ ಮಾರುಕಟ್ಟೆ ವಿಭಾಗ ಉಪ ವ್ಯವಸ್ಥಾಪಕ ಸುಧಾಕರ್, ಮಳಿಗೆ ಮಾಲಕರಾದ ಹರೀಶ್ ನಾಯಕ್, ಕಮಲಾಕ್ಷ ನಾಯಕ್, ಪ್ರೀತಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…