Featured

ಕಾಪು: ಉಚಿತ ಮೆಡಿಸಿನ್- ಧನಸಹಾಯ ಪಡಿತರ ಕಿಟ್ ವಿತರಣೆ- ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಹಾಗೂ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಆಶ್ರಯ-vishwanews24

ಕಾಪು: ಉಚಿತ ಮೆಡಿಸಿನ್- ಧನಸಹಾಯ ಪಡಿತರ ಕಿಟ್ ವಿತರಣೆ- ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಹಾಗೂ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಆಶ್ರಯ-vishwanews24

ಕಾಪು: ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಆಶ್ರಯದಲ್ಲಿ ಹಾಗೂ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ವತಿಯಿಂದ ಅನಾರೋಗ್ಯ ಪೀಡಿತರಿಗೆ ಪ್ರತಿ ತಿಂಗಳ ಉಚಿತ ಮೆಡಿಸಿನ್ ಧನಸಹಾಯ, ಆರೋಗ್ಯ ಮಾಹಿತಿ ಕಾರ್ಯಕ್ರಮ, ಆರೋಗ್ಯ ಮಾಹಿತಿ ಪುಸ್ತಕ ಬಿಡುಗಡೆ, ಸಮಾಜ ಸೇವಕರಿಗೆ ಸನ್ಮಾನ, ಆರ್ಥಿಕ ಹಿಂದುಳಿದವರಿಗೆ ಉಚಿತ ಅಕ್ಕಿ ಮತ್ತು ಪಡಿತರ ಕಿಟ್ ವಿತರಣಾ ಕಾರ್ಯಕ್ರಮ ತಾ.17/01/2021 ರಂದು 3ಗಂಟೆಗೆ ಕಳತ್ತೂರು ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವುದು. ಉದ್ಘಾಟನೆಯನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿವರು. ಮುಖ್ಯ ಅತಿಥಿಯಾಗಿ ಸುರೇಶ್ ಶೆಟ್ಟಿ ಗುರ್ಮೆ, ಹಾಜಿ ಕೆ ಅಬುಬಕ್ಕರ್ ಪರ್ಕಳ, ಶೇಖರ ಬಿ ಶೆಟ್ಟಿ ಅಬುದಾಬಿ, ವಿಲ್ಸನ್ ಕುಂದರ್,ಜೆಸಿಂತ ಬರ್ಬೊಜ ಬೆಹರಿನ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥರಾದ ಹಫೀಝ ರೆಹಮಾನ್, ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಭಾಗವಹಿಸಲಿರುವವರು. ಎಂದು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಗೌರವ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago