ಕಾಪು : ಎಲ್ಲೂರಿನಲ್ಲಿ ನಿರ್ಮಾಣಗೊಳ್ಳಲಿರುವ ಗೋ ರುದ್ರಭೂಮಿಯ ಸ್ಥಳಕ್ಕೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಅವರು, ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಆರಂಭಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಉಪಾಧ್ಯಕ್ಷರಾದ ಉಷಾ ಎನ್, ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಿ ಆಚಾರ್ಯ, ಹರೀಶ್ ಬೆಳ್ಳಿಬೆಟ್ಟು, ದಯಾನಂದ ದೇವಾಡಿಗ, ಶಕ್ತಿ ಕೇಂದ್ರದ ಸಂಚಾಲಕರಾದ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಸ್ಥಳೀಯ ಪ್ರಮುಖರಾದ ನಾಗೇಶ್ ಭಟ್, ಹರೀಶ್ ಶೆಟ್ಟಿ ಅದಮಾರು, ಸುಕೇಶ್ ಉಳ್ಳೂರು, ಗಣೇಶ್, ಕೃಷ್ಣಾನಂದ ರಾವ್, ಪ್ರೇಮಾನಂದ ಶೆಟ್ಟಿ, ಸಂದೇಶ್ ಪಾದೆಬೆಟ್ಟು, ಪಶು ವೈದ್ಯಾಧಿಕಾರಿಗಳಾದ ಅರುಣ್, ನಿರ್ಮಿತಿ ಕೇಂದ್ರದ ಮುಖೇಶ್, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರದೀಪ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಉಪಸ್ಥಿತರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…