Featured

ಕಾಪು :ಎಲ್ಲೂರು ಘನತ್ಯಾಜ್ಯ ಘಟಕಕ್ಕೆ ಬಡಾ ಗ್ರಾಮ ಪಂಚಾಯತ್ ನ ಕಸ ಹಾಕಲು ಬಿಡಬೇಡಿ : ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ಆಗ್ರಹ – vishwanews24

ಎಲ್ಲೂರು ಘನತ್ಯಾಜ್ಯ ಘಟಕಕ್ಕೆ ಬಡಾ ಗ್ರಾಮ ಪಂಚಾಯತ್ ನ ಕಸ ಹಾಕಲು ಬಿಡಬೇಡಿ : ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ಆಗ್ರಹ

ಕಾಪು: ತಾಲೂಕಿನ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸಿಕಸವನ್ನು ವಿಲೇವಾರಿ ಮಾಡಲು ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳಾವಕಾಶ ವ್ಯವಸ್ಥೆ ಇಲ್ಲದ ಕಾರಣ ಕಾಪು ಪುರಸಭೆಯ ಎಲ್ಲೂರು ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡಲು ಅವಕಾಶ ನೀಡಬೇಕೆಂದು ಮನವಿ ವಿಚಾರವಾಗಿ ಮಂಗಳವಾರ ಕಾಪು ಪುರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.

ಈ ಸಂಧರ್ಭದಲ್ಲಿ ಸದಸ್ಯ ಅರುಣ್ ಶೆಟ್ಟಿ ಪಾದೂರು ಆಕ್ಷೇಪ ವ್ಯಕ್ತಪಡಿಸಿ ಸದ್ಯದ ಪರಿಸ್ಥಿತಿಯಲ್ಲಿ ಕಾಪು ಪುರಸಭೆ ಹೊರತು ಪಡಿಸಿ ಬೇರೆ ಯಾವುದೇ ಗ್ರಾಮ ಪಂಚಾಯತ್ ಗಳ ತ್ಯಾಜ್ಯವನ್ನು ಪುರಸಭಾ ಘನತ್ಯಾಜ್ಯ ಘಟಕದಲ್ಲಿ ಸೇರಿಸಿಕೊಂಡರೆ ಮುಂದಿನ ದಿನಗಳಲ್ಲಿ ಬಾರಿ ಸಮಸ್ಯೆ ಎದುರಿಸಬೇಕಾಗುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಬಡಾ ಗ್ರಾಮ‌ಪಂಚಾಯತ್ ನ ಮನವಿ ಪುರಸ್ಕರಿಸಬಾರದೆಂದರು ಇದಕ್ಕೆ ಸದಸ್ಯೆ ಫರ್ಜಾನ ಧ್ವನಿಗೂಡಿಸಿದರು.

ಈ ಬಗ್ಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತಾನಾಡಿ ಬಹುಗ್ರಾಮ ನೈರ್ಮಲ್ಯ ಯೋಜನೆಯಡಿಯಲ್ಲಿ ಸದ್ಯದ ಕಸ ವಿಲೇವಾರಿ ಘಟಕದಲ್ಲಿನ ಐದು ಎಕರೆ ಭೂಮಿಯನ್ನು ಬೇರೆ ಪಂಚಾಯತ್ ಗೆ ತ್ಯಾಜ್ಯ ನಿರ್ವಹಣೆ ಮಾಡಲು ಕಾನೂನು ಪ್ರಕಾರ ನೀಡಬೇಕಾಗುತ್ತೆ ಈ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುತ್ತೆಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

13 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

16 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

16 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

16 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

16 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

17 hours ago