ಕಾಪು: ತಾಲೂಕಿನ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ ಶೆಟ್ಟಿ ಅವರ ಮನೆಯ ಆವರಣಕ್ಕೆ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಗುರುವಾರ ಸಂಭವಿಸಿದೆ.
ರಾತ್ರಿ 9.30 ರ ಸುಮಾರಿಗೆ ಮನೆ ಮಂದಿ ಬಾಗಿಲು ಹಾಕಿ ಮನೆಯೊಳಗೆ ಭಜನೆಯಲ್ಲಿ ನಿರತರಾಗಿದ್ದಾಗ ಈ ಘಟನೆ ನಡೆದಿದೆ.
ಬೊಗಳುತ್ತಿದ್ದ ನಾಯಿ ನಾಪತ್ತೆಯಾಗಿದ್ದನ್ನು ಗಮನಿಸಿ ಸಿಸಿಟಿವಿಯನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಚಿರತೆ ಬಂದಿರುವ ಸುದ್ದಿ ಹಬ್ಬಿ ಸ್ಥಳೀಯರಲ್ಲಿ ಆತಂಕ ಮೂಡಿದೆ.
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…