Featured

ಕಾಪು : ಎಲ್ಲೂರು ಮಾಣಿಯೂರಿನಲ್ಲಿ ಮನೆ ಆವರಣದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ ; ಸ್ಥಳೀಯರಲ್ಲಿ ಆತಂಕ – vishwanews24

ಕಾಪು : ಎಲ್ಲೂರು ಮಾಣಿಯೂರಿನಲ್ಲಿ ಮನೆ ಆವರಣದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ ; ಸ್ಥಳೀಯರಲ್ಲಿ ಆತಂಕ

ಕಾಪು: ತಾಲೂಕಿನ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ ಶೆಟ್ಟಿ ಅವರ ಮನೆಯ ಆವರಣಕ್ಕೆ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಗುರುವಾರ ಸಂಭವಿಸಿದೆ.

ರಾತ್ರಿ 9.30 ರ ಸುಮಾರಿಗೆ ಮನೆ ಮಂದಿ ಬಾಗಿಲು ಹಾಕಿ ಮನೆಯೊಳಗೆ ಭಜನೆಯಲ್ಲಿ ನಿರತರಾಗಿದ್ದಾಗ ಈ ಘಟನೆ ನಡೆದಿದೆ.

ಬೊಗಳುತ್ತಿದ್ದ ನಾಯಿ ನಾಪತ್ತೆಯಾಗಿದ್ದನ್ನು ಗಮನಿಸಿ ಸಿಸಿಟಿವಿಯನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಚಿರತೆ ಬಂದಿರುವ ಸುದ್ದಿ ಹಬ್ಬಿ ಸ್ಥಳೀಯರಲ್ಲಿ ಆತಂಕ ಮೂಡಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

11 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago