Featured

ಕಾಪು : ಐದು ದಶಕ ಒಟ್ಟಿಗೇ ಜೀವಿಸಿ ಸಾವಿನಲ್ಲೂ ಒಂದಾದ ದಂಪತಿ – Vishwanews24

ಕಾಪು : ಐದು ದಶಕ ಒಟ್ಟಿಗೇ ಜೀವಿಸಿ ಸಾವಿನಲ್ಲೂ ಒಂದಾದ ದಂಪತಿ

ಕಾಪು : ಐದು ದಶಕ ಒಟ್ಟಿಗೇ ಜೀವಿಸಿದ್ದ ದಂಪತಿಯೊಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು ಒಟ್ಟಿಗೇ ನಡೆದಿದೆ.

ಕಾಪು ತಾಲೂಕಿನ ಬೆಳಪು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷ್ಣ ಅಲಿಯಾಸ್ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ರೇವತಿ ಶೆಟ್ಟಿ (75) ಅವರು ದಿನದ ಅಂತರದಲ್ಲಿ ಮೃತಪಟ್ಟ ದಂಪತಿ. ಕೃಷ್ಣ ಅವರು ವಯಸ್ಸಿನ ಕಾರಣದಿಂದ ಆಗಸ್ಟ್‌ 2ರ ಬೆಳಗ್ಗೆ ಮೃತಪಟ್ಟಿದ್ದಾರೆ. ರೇವತಿ ಅವರು ಆಗಸ್ಟ್‌ 3ರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ದಂಪತಿಯ ಮಕ್ಕಳು ಮುಂಬೈ ಮತ್ತು ಇತರ ಸ್ಥಳಗಳಲ್ಲಿ ವಾಸವಾಗಿದ್ದಾರೆ. ಹೀಗಾಗಿ ಮಕ್ಕಳು ಬರುವವರೆಗೆ ಅಂತಿಮ ವಿಧಿಗಳನ್ನು ನೆರವೇರಿಸಲು ಕಾಯಲಾಗುತ್ತಿತ್ತು. ಆದರೆ ಅದಕ್ಕೂ ಮುನ್ನ ಮರುದಿನ ಬೆಳಗ್ಗೆ ಅವರ ಪತ್ನಿಯೂ ಸಾವನ್ನಪ್ಪಿದ್ದರು. ಹೀಗಾಗಿ ಇಬ್ಬರ ಅಂತಿಮ ವಿಧಿವಿಧಾನಗಳನ್ನು ಮಕ್ಕಳು, ಕುಟುಂಬದವರು ಸೇರಿ ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿ ನೇತೃತ್ವದಲ್ಲಿ ನೆರವೇರಿಸಲಾಯಿತು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

5 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

5 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

5 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

6 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

9 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

9 hours ago