ಕಾಪು ; ಕಳೆದೊಂದು ತಿಂಗಳ ಹಿಂದೆಯಷ್ಟೆ ಕಾಪುವಿನಲ್ಲಿ ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣು ಹುಸಿದು ಕಾರ್ಮಿರಿಬ್ಬರು ಮೃತ ಪಟ್ಟಿದ್ದರು .ಆದರೇ ಇಂದು ಮತ್ತೆ ಅದೇ ರೀತಿಯ ಘಟನೆ ಕಾಪುವಿನ ಆಂಜನೇಯ ಕಾಂಪ್ಲೆಕ್ಸ್ ನ ಎದುರಿನಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದ ಕಾರಣ ಒರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಾಗಿದೆ.ಕಾಪು ತಾಲೂಕಿನ ನಗರದೊಳಗೆ ಪುರಸಭೆಗೆ ಒಳಪಟ್ಟ ಒಳ ಚರಂಡಿ ಕಾಮಗಾರಿ ಸಂಧರ್ಭದಲ್ಲಿಸುಮಾರು ೯ ಅಡಿ ಮಣ್ಣು ಅಗಿದು ಪೈಪ್ ಅಳವಡಿಸುತ್ತಿರುವ ಸಂಧರ್ಬದಲ್ಲಿಈ ದುರ್ಘಟನೆ ನಡೆದಿದೆ.
ಕಳೆದ ಸಲ ಇದೇ ರೀತಿಯ ಅವಘಡ ಸಂಭವಿಸಿದ್ದರೂ ಕೂಡ ಮತ್ತೆ ಈ ಸಲ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಸುತ್ತಿರುವುದು ವಿಪರ್ಯಾಸವೇ ಸರಿ.ಸರಿಯಾದ ಸೂಚನ ಫಲಕವಿಲ್ಲದೇ ಒಟ್ಟಾರೆಯಾಗಿ ಕಾಮಗಾರಿ ನಡೆಸುವುದರಿಂದ ಸಾರ್ವಜನಿಕರಿಗೆ ಕೂಡ ಸಮಸ್ಯೆ ಉಂಟಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…