Featured

ಕಾಪು ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಗಂಭೀರ ಗಾಯ.ಮತ್ತೆ ಮರುಕಳಿಸದ ಹಿಂದಿನ ಘಟನೆ,ಗುತ್ತಿಗೆದಾರನ ಬೇಜವಬ್ದಾರಿಯೇ ಮೂಲ ಕಾರಣವೆಂದು ಆರೋಪಿಸಿದ ಸಾರ್ವಜನಿಕರು.

ಕಾಪು  ; ಕಳೆದೊಂದು ತಿಂಗಳ ಹಿಂದೆಯಷ್ಟೆ ಕಾಪುವಿನಲ್ಲಿ ಒಳಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣು ಹುಸಿದು ಕಾರ್ಮಿರಿಬ್ಬರು ಮೃತ ಪಟ್ಟಿದ್ದರು .ಆದರೇ ಇಂದು ಮತ್ತೆ ಅದೇ ರೀತಿಯ ಘಟನೆ ಕಾಪುವಿನ ಆಂಜನೇಯ ಕಾಂಪ್ಲೆಕ್ಸ್ ನ ಎದುರಿನಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದ ಕಾರಣ ಒರ್ವ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಖಾಸಾಗಿ ಆಸ್ಪತ್ರೆಗೆ ದಾಖಲಾಗಿದೆ.ಕಾಪು ತಾಲೂಕಿನ ನಗರದೊಳಗೆ ಪುರಸಭೆಗೆ ಒಳಪಟ್ಟ ಒಳ ಚರಂಡಿ ಕಾಮಗಾರಿ ಸಂಧರ್ಭದಲ್ಲಿಸುಮಾರು ೯ ಅಡಿ ಮಣ್ಣು ಅಗಿದು ಪೈಪ್ ಅಳವಡಿಸುತ್ತಿರುವ ಸಂಧರ್ಬದಲ್ಲಿಈ ದುರ್ಘಟನೆ ನಡೆದಿದೆ.

ಮತ್ತೆ ಬೇಜವಾಬ್ದಾರಿ ಪ್ರದರ್ಶಿಸಿದ ಗುತ್ತಿಗೆದಾರ

ಕಳೆದ ಸಲ ಇದೇ ರೀತಿಯ ಅವಘಡ ಸಂಭವಿಸಿದ್ದರೂ ಕೂಡ ಮತ್ತೆ ಈ ಸಲ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಕಾಮಗಾರಿ ನಡೆಸುತ್ತಿರುವುದು ವಿಪರ್ಯಾಸವೇ ಸರಿ.ಸರಿಯಾದ ಸೂಚನ ಫಲಕವಿಲ್ಲದೇ ಒಟ್ಟಾರೆಯಾಗಿ ಕಾಮಗಾರಿ ನಡೆಸುವುದರಿಂದ ಸಾರ್ವಜನಿಕರಿಗೆ ಕೂಡ ಸಮಸ್ಯೆ ಉಂಟಾಗಿದೆ.

ಸಹಕರಿಸಿದ ಸಾರ್ವಜನಿಕರು.

ಮಣ್ಣು ಕುಸಿದು ಬೀಳುತ್ತಿದ್ದಂತೆ ನೋಡಿದ ಮತ್ತೋರ್ವ ಕಾರ್ಮಿಕ ಬೊಬ್ಬೆ ಹಾಕಲು ಶುರುಮಾಡಿದಾಗ ಅಲ್ಲಿದ್ದ ಸಾರ್ವಜನಿಕರು ಕೂಡಲೇ ಕಾರ್ಮಿಕನನ್ನು ಮೇಲೆತ್ತುವಲ್ಲಿ ಸಹಕರಿಸಿ ಯಶಸ್ವಿಯಾದರು.

 

 

 

 

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago