ಕಾಪು: ತಾಲೂಕಿನ ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಆಕ್ಸಿಜನ್ ಘಟಕವನ್ನು ಕಾಪು ಶಾಸಕ ಲಾಲಾಜಿ ಮೆಂಡನ್ ಬುಧವಾರ ಉದ್ಘಾಟಿಸಿದರು.
ಈ ಸಂದರ್ಭ ಆರೋಗ್ಯ ಕೇಂದ್ರದ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿ, ಇನ್ನೂ ಹೆಚ್ಚಿನ ರೀತಿಯಲ್ಲಿ ಆಸ್ಪತ್ರೆಯನ್ನು ಉನ್ನತೀಕರಿಸುವ ಬಗ್ಗೆ ಹೆಚ್ಚಿನ ಅನುದಾನ ಮೂಲಕ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.
ಒಳರೋಗಿ ಹಾಗೂ ಹೊರರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗೆ ಸೂಚನೆ ನೀಡಿದರು.
ಕಾಪು ತಾಪಂ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಕುತ್ಯಾರು ಗ್ರಾಪಂ ಅಧ್ಯಕ್ಷೆ ಲತಾ ಆಚಾರ್ಯ, ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ವೈದ್ಯಾಧಿಕಾರಿಗಳು, ಸಿಬ್ಬಂದಿ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…