Featured

ಕಾಪು: ಕಟಪಾಡಿ ರಿಕ್ಷಾ ಸ್ಟ್ಯಾಂಡ್ ತೆರವು ಗೊಂದಲ  : ಬರಿಗೈಯಲ್ಲಿ ತೆರಳಿದ ಪಿಡಬ್ಲ್ಯೂಡಿ ಅಧಿಕಾರಿಗಳು  – Vishwanews24

ಕಾಪು: ಕಟಪಾಡಿ ರಿಕ್ಷಾ ಸ್ಟ್ಯಾಂಡ್ ತೆರವು ಗೊಂದಲ  : ಬರಿಗೈಯಲ್ಲಿ ತೆರಳಿದ ಪಿಡಬ್ಲ್ಯೂಡಿ ಅಧಿಕಾರಿಗಳು

ಕಾಪು: ಖಾಸಗಿಯವರ ದೂರು, ಲೋಕಾಯುಕ್ತದ ಆದೇಶದ ಹಿನ್ನಲೆಯಲ್ಲಿ ಕಟಪಾಡಿ ಶಿರ್ವ ರಸ್ತೆಯಲ್ಲಿರುವ ಕಟಪಾಡಿ ರಿಕ್ಷಾ ಸ್ಟ್ಯಾಂಡ್ ಅನ್ನು ತೆರವುಗೊಳಿಸಲು ಬಂದ ಅಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ ಘಟನೆ ನಡೆದಿದೆ.

ಲೋಕೋಪಯೋಗಿ ಎಂಜಿನಿಯರ್‌ ಜಗದೀಶ್ ಭಟ್ ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ತೆರವು ಕಾರ್ಯಾಚರಣೆಗೆ ಮುಂದಾದಾಗ ಗ್ರಾ.ಪಂ ಅಧಿಕಾರಿಗಳು ಮತ್ತು ರಿಕ್ಷಾ ಯೂನಿಯನ್ ಪದಾಧಿಕಾರಿಗಳು ಮಧ್ಯ ಪ್ರವೇಶಿಸಿ ರಿಕ್ಷಾ ಸ್ಟ್ಯಾಂಡ್ ಅನಧಿಕೃತವಲ್ಲ, ಗ್ರಾಪಂ ನಿರ್ಣಯದಂತೆ ಇದನ್ನು ಈಗಾಗಲೇ
ಅಧಿಕೃತಗೊಳಿಸಲಾಗಿದೆ ಎಂದು ಅಧಿಕಾರಿಗಳಿಗೆ ಮನದಟ್ಟು ಮಾಡಿದರು.

ನಿಷೇಧಿತ PFI ಸಂಘಟನೆಯ ದ.ಕ ಜಿಲ್ಲಾಧ್ಯಕ್ಷ ಎಜಾಝ್ ಬಂಟ್ವಾಳ ಪೊಲೀಸರ ವಶಕ್ಕೆ – Vishwanews24

ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ಆಚಾರ್ಯ, ಉಪಾಧ್ಯಕ್ಷ ಎ.ಆರ್‌. ಅಬೂಬಕ್ಕರ್, ರಿಕ್ಷಾ ಯೂನಿಯನ್ ಅಧ್ಯಕ್ಷ ಪ್ರೇಮ್ ಕುಮಾರ್, ಗೌರವಾಧ್ಯಕ್ಷ ಗಣೇಶ್ ಕುಮಾರ್ ಮಟ್ಟು, ಕಾರ್ಯದರ್ಶಿ ಮಹಮ್ಮದ್ ಹನೀಫ್ ಮಾತನಾಡಿ, ಇದನ್ನು ಅನಧಿಕೃತ ಎನ್ನುವವರು ಗ್ರಾಮ ಪಂಚಾಯತಿ ನಿರ್ಣಯವನ್ನು ಗೌರವಿಸಬೇಕು. ಗ್ರಾಮ ಪಂಚಾಯತಿ ಅಧಿಕೃತ ನಿಲ್ದಾಣವೆಂದು ಘೋಷಿಸಿ ಈಗಾಗಲೇ ಇಲ್ಲಿ ಫಲಕ ಅಳವಡಿಸಿರುವುದರಿಂದ ಇದನ್ನು ಅನಧಿಕೃತ ಎನ್ನುವುದು ಸರಿಯಲ್ಲ. ಶಾಸಕರು ಕೂಡ ಈ ಬಗ್ಗೆ ಈ ಒಮ್ಮತ ಹೊಂದಿದ್ದುಅಧಿಕಾರಿಗಳನ್ನು ಕರೆಸಿ ಮಾತನಾಡುವುದಾಗಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago