ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವು ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪುಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಿಳಿಸಿದ್ದಾರೆ.
ಕೇಂದ್ರ ಸರಕಾರಕ್ಕೆ ಸಿಅರ್ ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪುಸ್ತಾವನೆ ಸಲ್ಲಿಸಲಾಗಿದೆ.ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ ದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪುಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪುಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…