ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವು ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪುಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಿಳಿಸಿದ್ದಾರೆ.
ಕೇಂದ್ರ ಸರಕಾರಕ್ಕೆ ಸಿಅರ್ ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪುಸ್ತಾವನೆ ಸಲ್ಲಿಸಲಾಗಿದೆ.ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ ದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪುಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪುಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…