ಕಾಪು : ಪುರಸಭಾ ಚುನಾವಣೆ ಹಿನ್ನಲೆಯಲ್ಲಿ ೨೩ ವಾರ್ಡಿನಲ್ಲಿ ಕಾಂಗ್ರೇಸ್ ಪಕ್ಷದ ಮತಯಾಚನೆ ಭರದಿಂದ ಸಾಗುತ್ತಿದೆ.ಈ ಪೈಕಿ ಬಿಜೆಪಿಯ ಭದ್ರಕೋಟೆ ಅನಿಸಿರುವ ಕರಾವಳಿ ವಾರ್ಡಿನಲ್ಲಿಂದು ಅಭ್ಯರ್ಥಿ ಅರುಣ್ ಶೆಟ್ಟಿ ಪರ ಮೀನುಗಾರ ಬಂಧುಗಳೊAದಿಗೆ ಕಾಂಗ್ರೇಸ್ ಹಿರಿಯ ಮುಖಂಡ ಕಾಪು ದಿವಾಕರ ಶೆಟ್ಟಿ ಮತಯಾಚನೆ ನಡೆಸಿದರು.
ಈ ಸಂಧರ್ಭ ಮಾಧ್ಯಮಕ್ಕೆ ಪ್ರತಿಕ್ರೀಯೆ ನೀಡಿ” ಈ ಬಾರಿ ಕಾಪು ಪುರಸಭೆ ಕಾಂಗ್ರೇಸ್ ಆಡಳಿತದ ಚುಕ್ಕಾಣಿ ಹಿಡಿಯಬೇಕು ಇಲ್ಲವಾದಲ್ಲಿ ಬಡವರ, ಮಧ್ಯಮ ವರ್ಗದ ಜನರ ಸಮಸ್ಯೆ ಸಮಸ್ಯೆಯಾಗಿಯೇ ಉಳಿದುಹೋಗುತ್ತೆ ಹಾಗೇ ಆಗಬಾರದಾದರೆ ಪುರಸಭೆ ಕಾಂಗ್ರೇಸ್ ಪರ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸಬೇಕು, ನಿಮ್ಮ ಮನೆಬಾಗಿಲಿಗೆ ಸೇವೆ ನೀಡುವ ಕೆಲಸ ಕಾಂಗ್ರೇಸ್ ಖಂಡಿತವಾಗಿಯೂ ಮಾಡುತ್ತೇವೆ ಮಾತ್ರವಲ್ಲದೆ ೨೩ ವಾರ್ಡಿನಲ್ಲಿಯೂ ಕೂಡ ಕಾಂಗ್ರೇಸ್ ಪರ ಉತ್ತಮ ಪ್ರತಿಕ್ರೀಯೆ ಇದೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…