ಕಾಪು  ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ

ಕಾಪು  :    ಕಾಪು  ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ಕಾಪು  ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮ ದಿನಾಂಕ 25-ಫೆಬ್ರವರಿ-2020 ರಂದು ಮೊದಲ್ಗೊಂಡು ದಿನಾಂಕ 29 ಫೆಬ್ರವರಿ 2020 ರ ಶನಿವಾರದ ವರೆಗೆ ನಡೆಯಲಿರುವುದು .

ಕಲೀಲಬೀಡು ಧರ್ಮದೈವ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ಕಾಪುಕಲ್ಯ ವೇದಮೂರ್ತಿ ಶ್ರೀಶ ತಂತ್ರಿಗಳ ನೇತೃತ್ವ ಹಾಗೂ ವಿದ್ವಾನ್ ಪಂಜ ಭಾಸ್ಕರ್ ಭಟ್
ಇವರ ಉಪಸ್ಥಿತಿಯಲ್ಲಿ ಪಾರಂಪರಿಕ ವಿಧಿವಿಧಾನಗಳೊಂದಿಗೆ ಕಾಪು ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ನಡೆಯಲಿರುವುದು.

ದಿನಾಂಕ 25 ಫೆಬ್ರವರಿ 2020 ರ ಮಂಗಳವಾರ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ದೈವಗಳ ಬೆಳ್ಳಿಯ ಮುಖ ಹಾಗೂ ಇತರ ಪರಿಕರಗಳೊಂದಿಗೆ ಹೊರಕಾಣಿಕೆ ಮೆರವಣಿಗೆ ನಡೆಯಲಿರುವುದು 26 ಫೆಬ್ರವರಿ 2020 ರ ಬುಧವಾರ ಗೃಹಪ್ರವೇಶ ಗಣಯಾಗ ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ಹಾಗೂ ಸಪರಿವಾರ ದೈವಗಳ ಮೂರ್ತಿಯ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮಧ್ಯಾಹ್ನ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಪಡು ಕಾಪು ಇವರಿಂದ ಭಜನ ಕಾರ್ಯಕ್ರಮ ತದನಂತರ ಅನ್ನಸಂತರ್ಪಣೆ ರಾತ್ರಿ 8 ಗಂಟೆಗೆ ಸರಿಯಾಗಿ ತುಳು ಹಾಸ್ಯಮಯ ನಾಟಕ ಪಿರಾ ಪೊಂಡುಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು , 27 ಫೆಬ್ರವರಿ 2020 ರ ಗುರುವಾರ ಕಲೀಲಬೀಡು ನಾಗಬನದಲ್ಲಿ ಆಶ್ಲೇಷಬಲಿ ನಾಗದರ್ಶನ ಬೀಡಿನಲ್ಲಿ ನವಗ್ರಹ ಯಾಗ ಪ್ರಸಾದ ವಿತರಣೆ ನಡೆಯಲಿದೆ

ಫೆಬ್ರವರಿ 28  ಶುಕ್ರವಾರ ಮಂಗಳ ಗಣಪತಿ ಹೋಮ ಮಹಾಪೂಜೆ ಕಲಶಾಭಿಷೇಕ ಪ್ರಸನ್ನ ಪೂಜೆ ಅನ್ನಸಂತರ್ಪಣೆ ಸ್ಥಳೀಯ ಭಕ್ತಾದಿಗಳ ನೃತ್ಯಕಾರ್ಯಕ್ರಮ ಧಾರ್ಮಿಕ ಸಭಾ ಕಾರ್ಯಕ್ರಮ ದಾನಿಗಳಿಗೆ ಗೌರವ ಸಮರ್ಪಣೆ ರಾತ್ರಿ ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದರ್ಶನ ಸೇವೆ ರಾತ್ರಿ 9 ಗಂಟೆಗೆ ಮೂಲ ಮೈಸಂದಾಯ ನೇಮ ನಡೆಯಲಿದೆ .

29 ಫೆಬ್ರವರಿ 2020 ಶನಿವಾರ ಪೂರ್ವಾಹ್ನ ಬೀರ ಮತ್ತು ದರ್ಶನ ಸೇವೆ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ರಾತ್ರಿ 9 ಗಂಟೆಗೆ ಸರಿಯಾಗಿ ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೈವದ ನೇಮೋತ್ಸವ ಕಾರ್ಯಕ್ರಮವು ನಡೆಯಲಿರುವುದು.

ದಿನಾಂಕ 28 ಫೆಬ್ರವರಿ ಶುಕ್ರವಾರದಂದು ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಡಾ| ನಿ. ವಿಜಯ ಬಲ್ಲಾಳರು ಆಡಳಿತ ಮುಕ್ತೇಸರರು ಜನಾರ್ಧನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇವರು ಆಶೀರ್ವಚನ ನೀಡಲಿರುವರು. ಧಾರ್ಮಿಕ ಪ್ರವಚನವನ್ನು ವಿದ್ವಾನ್ ಪಂಜ ಭಾಸ್ಕರ್ ಭಟ್ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ
ಶಾಸಕ ಲಾಲಾಜಿ ಆರ್ ಮೆಂಡನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಶೋಭಾ ಕರಂದ್ಲಾಜೆ ,ವಿನಯ್ ಕುಮಾರ್ ಸೊರಕೆ ,ಕೆಪಿ ಆಚಾರ್ಯ, ಸುರೇಶ್ ಶೆಟ್ಟಿ ಗುರ್ಮೆ ಮನೋಹರ್ ಎಸ್ ಶೆಟ್ಟಿ ,ವಾಸುದೇವ ಶೆಟ್ಟಿ, ವೆಂಕಟೇಶ್ ನಾವುಡಾ ,ಅಣ್ಣಾವರ ಶಂಕರ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಮೋಹನ್ ಬಂಗೇರ, ಶೇಖರಾಚಾರ್ಯ ,ಪ್ರಸಾದ್ ಶೆಣೈ ಈಶ್ವರ ಶೆಟ್ಟಿಗಾರ್, ವಿಕ್ರಮ್ ಕಾಪು ,ರತ್ನಾಕರ ಹೆಗ್ಡೆ ಶಶಿಧರ ಶೆಟ್ಟಿ, ಮಂಡೇಡಿ ರವಿ ಶೆಟ್ಟಿ ,ಶೇಖರ ಶೆಟ್ಟಿ , ಮುಖ್ಯ ಅತಿಥಿಗಳಾಗಿದ್ದು,ಗೌರವ ಉಪಸ್ಥಿತಿ ವೇದಮೂರ್ತಿ ಶ್ರೀಶ ತಂತ್ರಿ, ತ್ರಿವಿಕ್ರಮ ಭಟ್,ಭಾಸ್ಕರ ಹೆಗ್ಡೆ ,ಶ್ರೀರಾಮ ದೇವಾಡಿಗ, ಉಪಸ್ಥಿತಿ ಕಾಣಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago