ಕಾಪು ಕಲೀಲ ಬೀಡು ಅಣ್ಣಪ್ಪ ಪಂಜುರ್ಲಿ ದೈವಸ್ಥಾನಕ್ಕೆ ಇಂದು ಸಂಜೆ ನಾಲ್ಕು ಗಂಟೆಗೆ ವೈಭವದ ಹೊರೆಕಾಣಿಕೆ ಮೆರವಣಿಗೆ. vishwanews24

ಕಾಪು ಕಲೀಲ ಬೀಡು ಅಣ್ಣಪ್ಪ ಪಂಜುರ್ಲಿ ದೈವಸ್ಥಾನಕ್ಕೆ ಇಂದು ಸಂಜೆ ನಾಲ್ಕು ಗಂಟೆಗೆ ವೈಭವದ ಹೊರೆಕಾಣಿಕೆ ಮೆರವಣಿಗೆ.

ಕಾಪು: ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲೀಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ಕಾಪು  ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮದ ಅಂಗವಾಗಿ ಇಂದು ಸಂಜೆ ನಾಲ್ಕು ಗಂಟೆಗೆ ಸರಿಯಾಗಿ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ದೈವಗಳ ಬೆಳ್ಳಿಯ ಮುಖ ಹಾಗೂ ಇತರ ಪರಿಕರಗಳೊಂದಿಗೆ ವೈಭವದ ಹೊರಕಾಣಿಕೆ ಮೆರವಣಿಗೆ ನಡೆಯಲಿರುವುದು.

ಕಾಪು  ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲೀಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ಕಾಪು  ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲಿಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮ ದಿನಾಂಕ 25-ಫೆಬ್ರವರಿ-2020 ರಂದು ಮೊದಲ್ಗೊಂಡು ದಿನಾಂಕ 29 ಫೆಬ್ರವರಿ 2020 ರ ಶನಿವಾರದ ವರೆಗೆ ನಡೆಯಲಿರುವುದು .

ಕಲೀಲಬೀಡು ಧರ್ಮದೈವ ಅಣ್ಣಪ್ಪ ಪಂಜುರ್ಲಿ ದೈವಸ್ಥಾನದಲ್ಲಿ ಕಾಪುಕಲ್ಯ ವೇದಮೂರ್ತಿ ಶ್ರೀಶ ತಂತ್ರಿಗಳ ನೇತೃತ್ವ ಹಾಗೂ ವಿದ್ವಾನ್ ಪಂಜ ಭಾಸ್ಕರ್ ಭಟ್ ಇವರ ಉಪಸ್ಥಿತಿಯಲ್ಲಿ ಪಾರಂಪರಿಕ ವಿಧಿವಿಧಾನಗಳೊಂದಿಗೆ ಕಾಪು ಕಲೀಲಬೀಡು ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೇವಸ್ಥಾನ ಕಾಪು ಕಲೀಲ ಬೀಡಿನ ಗೃಹಪ್ರವೇಶ ನೂತನ ದೇವಾಲಯ ಸಮರ್ಪಣೆ ದೈವಗಳ ಪುನಃಪ್ರತಿಷ್ಠೆ ಮಹಾಕಲಶಾಭಿಷೇಕ ಹಾಗೂ ನೇಮೋತ್ಸವ ನಡೆಯಲಿರುವುದು.

26 ಫೆಬ್ರವರಿ 2020 ರ ಬುಧವಾರ ಗೃಹಪ್ರವೇಶ ಗಣಯಾಗ ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ಹಾಗೂ ಸಪರಿವಾರ ದೈವಗಳ ಮೂರ್ತಿಯ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮಧ್ಯಾಹ್ನ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಪಡು ಕಾಪು ಇವರಿಂದ ಭಜನ ಕಾರ್ಯಕ್ರಮ ತದನಂತರ ಅನ್ನಸಂತರ್ಪಣೆ ರಾತ್ರಿ 8 ಗಂಟೆಗೆ ಸರಿಯಾಗಿ ತುಳು ಹಾಸ್ಯಮಯ ನಾಟಕ ಪಿರಾ ಪೊಂಡುಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು , 27 ಫೆಬ್ರವರಿ 2020 ರ ಗುರುವಾರ ಕಲೀಲಬೀಡು ನಾಗಬನದಲ್ಲಿ ಆಶ್ಲೇಷಬಲಿ ನಾಗದರ್ಶನ ಬೀಡಿನಲ್ಲಿ ನವಗ್ರಹ ಯಾಗ ಪ್ರಸಾದ ವಿತರಣೆ ನಡೆಯಲಿದೆ

ಫೆಬ್ರವರಿ 28  ಶುಕ್ರವಾರ ಮಂಗಳ ಗಣಪತಿ ಹೋಮ ಮಹಾಪೂಜೆ ಕಲಶಾಭಿಷೇಕ ಪ್ರಸನ್ನ ಪೂಜೆ ಅನ್ನಸಂತರ್ಪಣೆ ಸ್ಥಳೀಯ ಭಕ್ತಾದಿಗಳ ನೃತ್ಯಕಾರ್ಯಕ್ರಮ ಧಾರ್ಮಿಕ ಸಭಾ ಕಾರ್ಯಕ್ರಮ ದಾನಿಗಳಿಗೆ ಗೌರವ ಸಮರ್ಪಣೆ ರಾತ್ರಿ ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದರ್ಶನ ಸೇವೆ ರಾತ್ರಿ 9 ಗಂಟೆಗೆ ಮೂಲ ಮೈಸಂದಾಯ ನೇಮ ನಡೆಯಲಿದೆ .

29 ಫೆಬ್ರವರಿ 2020 ಶನಿವಾರ ಪೂರ್ವಾಹ್ನ ಬೀರ ಮತ್ತು ದರ್ಶನ ಸೇವೆ ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ರಾತ್ರಿ 9 ಗಂಟೆಗೆ ಸರಿಯಾಗಿ ಧರ್ಮದೈವ ಶ್ರೀ ಅಣ್ಣಪ್ಪಂಜುರ್ಲಿ ದೈವದ ನೇಮೋತ್ಸವ ಕಾರ್ಯಕ್ರಮವು ನಡೆಯಲಿರುವುದು.

ದಿನಾಂಕ 28 ಫೆಬ್ರವರಿ ಶುಕ್ರವಾರದಂದು ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಡಾ| ನಿ. ವಿಜಯ ಬಲ್ಲಾಳರು ಆಡಳಿತ ಮುಕ್ತೇಸರರು ಜನಾರ್ಧನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇವರು ಆಶೀರ್ವಚನ ನೀಡಲಿರುವರು. ಧಾರ್ಮಿಕ ಪ್ರವಚನವನ್ನು ವಿದ್ವಾನ್ ಪಂಜ ಭಾಸ್ಕರ್ ಭಟ್ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ
ಶಾಸಕ ಲಾಲಾಜಿ ಆರ್ ಮೆಂಡನ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಶೋಭಾ ಕರಂದ್ಲಾಜೆ ,ವಿನಯ್ ಕುಮಾರ್ ಸೊರಕೆ ,ಕೆಪಿ ಆಚಾರ್ಯ, ಸುರೇಶ್ ಶೆಟ್ಟಿ ಗುರ್ಮೆ ಮನೋಹರ್ ಎಸ್ ಶೆಟ್ಟಿ ,ವಾಸುದೇವ ಶೆಟ್ಟಿ, ವೆಂಕಟೇಶ್ ನಾವುಡಾ ,ಅಣ್ಣಾವರ ಶಂಕರ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಮೋಹನ್ ಬಂಗೇರ, ಶೇಖರಾಚಾರ್ಯ ,ಪ್ರಸಾದ್ ಶೆಣೈ ಈಶ್ವರ ಶೆಟ್ಟಿಗಾರ್, ವಿಕ್ರಮ್ ಕಾಪು ,ರತ್ನಾಕರ ಹೆಗ್ಡೆ ಶಶಿಧರ ಶೆಟ್ಟಿ, ಮಂಡೇಡಿ ರವಿ ಶೆಟ್ಟಿ ,ಶೇಖರ ಶೆಟ್ಟಿ , ಮುಖ್ಯ ಅತಿಥಿಗಳಾಗಿದ್ದು,ಗೌರವ ಉಪಸ್ಥಿತಿ ವೇದಮೂರ್ತಿ ಶ್ರೀಶ ತಂತ್ರಿ, ತ್ರಿವಿಕ್ರಮ ಭಟ್,ಭಾಸ್ಕರ ಹೆಗ್ಡೆ ,ಶ್ರೀರಾಮ ದೇವಾಡಿಗ, ಉಪಸ್ಥಿತಿ ಕಾಣಲಿದ್ದಾರೆ .

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

ವಿಶ್ವನ್ಯೂಸ್24

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago