ಕಾಪು: ಕಲ್ಯಾ ಭರತ್ನಗರ ವಾರ್ಡಿನ ರಸ್ತೆಯಲ್ಲಿ ಡಿಸೆಂಬರ್31 ರ ತಡರಾತ್ರಿ ವಿಕೃತ ಮನಸ್ಸಿನ ಕಿಡಿಗೇಡಿಗಳು ರಸ್ತೆಯಲ್ಲಿ ಅಶ್ಲೀಲ ಶಬ್ದ ಬರೆದು ಹೊಸವರ್ಷದ ಶುಭಾಶಯ ಕೋರಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಸ್ಥಳಿಯ ನಾಯಕರು ಕಾಪು ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು ಖುದ್ದಾಗಿ ಸ್ಥಳಕ್ಕೆ ಬಂದ ಅಧಿಕಾರಿಗಳು ಶುಭಾಶಯ ಸಲ್ಲಿಸಿದ ಶಬ್ದದ ಪೈಕಿ ಅಶ್ಲೀಲ ಶಬ್ದಗಳಿಗೆ ಪೈಂಟ್ ಹಾಕಿ ಒರೆಸಿಹೋಗಿದ್ದಾರೆಂಬುದು ಸದ್ಯದ ಸುದ್ದಿ.
ತನಿಖೆಗೆ ಒತ್ತಾಯಿಸಿದ ಅರುಣ್ ಶೆಟ್ಟಿ ಪಾದೂರು
ಕಲ್ಯಾ ಭರತ್ನಗರ ರಸ್ತೆಯಲ್ಲಿ ಶಾಂತಿಗೆಡಿಸುವ ಅಶ್ಲೀಲ ಶಬ್ದಉಪಯೋಗಿಸಿ ಹೊಸವರ್ಷದ ಶುಭಾಶಯ ಕೋರಿದ ಕಿಡಿಗೇಡಿಗಳ ವಿರುದ್ದ ತನಿಖೆ ನಡೆಸಿ ಪತ್ತೆಹಚ್ಚುವಂತೆ .ಪುರಸಭಾ ಸದಸ್ಯ ಅರುಣ್ಶೆಟ್ಟಿ ಪಾದೂರು ಆಗ್ರಹಿಸಿದ್ದಾರೆ .
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…