ಕಾಪು : ಇಲ್ಲಿನ ಕಾಂಗ್ರೆಸ್ ಕಚೇರಿ ರಾಜೀವ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಾರ್ಯಕರ್ತರ ಸಮ್ಮುಖದಲ್ಲಿ ಆಚರಿಸಲಾಯಿತು.
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪುಷ್ಪಾರ್ಚನೆಗೈಯುವ ಮುಖಾಂತರ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮಿಸಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟವರು ಅವರು ನೀಡಿರುವ ಸಂವಿಧಾನದಿಂದಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ವಿದ್ಯಾರ್ಥಿ ಜೀವನದಲ್ಲಿ ಶೋಷಣೆಯನ್ನು ಅನುಭವಿಸಿದ ಅಂಬೇಡ್ಕರ್ ಅವರು ಇಂದು ದೇಶದಲ್ಲಿ ಮಹಾನ್ ವ್ಯಕ್ತಿಯಾಗಿದ್ದಾರೆ.
ಸಂವಿಧಾನ ಬದಲಾವಣೆ ಮಾಡಬೇಕೆಂಬ ಕೂಗುತೆಯಲ್ಲಿ ಬರುತ್ತಿದೆ, ಮಹಾತ್ಮ ಗಾಂಧೀಜಿಯನ್ನು ಕೂಡ ಇವತ್ತು ವ್ಯಕ್ತಿತ್ವವನ್ನು ಕೀಲು ಮಾಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಸಂವಿಧಾನವನ್ನು ಉಳಿಸುವ ದೃಷ್ಟಿಯಲ್ಲಿ ನಾವೆಲ್ಲರೂ ಪಣತೊಡುವ ಅಗತ್ಯವಾಗಿದೆ.
ಚುನಾವಣೆ ನಡೆಯುವ ಮೊದಲ ಪಟಾಕಿ ಹೊಡೆದರೆ ಸಂಭ್ರಮಿಸುವ ಇಂಥ ಜನರಿಂದ ಸಂವಿಧಾನ ಉಳಿಯಲು ಸಾಧ್ಯವಿದೆಯೇ, ಬಡವರ ಬದುಕನ್ನ ಹಾಳು ಮಾಡಿರುವ ಕಾರಣಕ್ಕಾಗಿ ಪಟಾಕಿ ಹೊಡೆಯುತ್ತಾರೋ, ಅಥವಾ 40% ಕಮಿಷನ್ ಪಡೆದಿರುವುದಕ್ಕೆ ಅವರು ಪಟಾಕಿ ಹೊಡೆಯುತ್ತಾರೋ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಅವರು ಹೇಳಿದರು.
ಬಡವರ ರಕ್ಷಣೆ ಮಾಡದ ಬಿಜೆಪಿಯಿಂದ ಯಾವ ರೀತಿಯಲ್ಲಿ ಮತವನ್ನು ಕೇಳುತ್ತದೆ ಎಂಬುದು ಗೊತ್ತಿಲ್ಲ ಕಾಪುವಿನ ಅಭಿವೃದ್ಧಿ ಆಗಿದ್ದರೆ ಅದು ವಿನಯ್ ಕುಮಾರ್ ಸೊರಕೆ ಅವಧಿಯಲ್ಲಿ ಮಾತ್ರ ಎಂಬುದು ಜನರಿಗೆ ಗೊತ್ತಿದೆ ಎಂದರು.
ಈ ಸಂದರ್ಭದಲ್ಲಿ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಎಂ ಎ ಗಫುರ್ ,ಸುಕುಮಾರ್ ಶೆಟ್ಟಿ ,ನವೀನ್ ಚಂದ್ರ ಶೆಟ್ಟಿ ಶಿವಾಜಿ ಸುವರ್ಣ ಮೂಡುಬೆಳ್ಳೆ ಮೊದಲಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…