Featured

ಕಾಪು ಕಾಂಗ್ರೆಸ್ ಅಲ್ಪ ಅಸಂಖ್ಯಾತ ಘಟಕ: ಕಾಪು ಮಲ್ಲಾರಿನ ನಿರಾಶ್ರಿತರ ವೃದಾಶ್ರಮಕ್ಕೆ ಆಹಾರ ವಿತರಣೆ.vishwanews24

ಕಾಪು ಕಾಂಗ್ರೆಸ್ ಅಲ್ಪ ಅಸಂಖ್ಯಾತ ಘಟಕ: ಕಾಪು ಮಲ್ಲಾರಿನ ನಿರಾಶ್ರಿತರ ವೃದಾಶ್ರಮಕ್ಕೆ ಆಹಾರ ವಿತರಣೆ.vishwanews24

ಕಾಪು: ದಿನಾಂಕ 09.06.2021 ಕಾಂಗ್ರೆಸ್ ಪಕ್ಷದ ರಾಜ್ಯಾದಕ್ಷರಾದ ಡಿ ಕೆ ಶಿವಕುಮಾರ್ ಹಾಗು ಅಲ್ಪ ಅಸಂಖ್ಯಾತ ಘಟಕದ ರಾಜ್ಯಾದಕ್ಷರಾದ ವೈ ಸೈಯದ್ ಅಹ್ಮದ್ ಅವರ ಆದೇಶ ದ ಮೇರೆಗೆ ಮತ್ತು ಮಾಜಿ ಸಚಿವ ರಾದ ವಿನಯ ಕುಮಾರ ಸೊರಕೆ ಯವರ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ನಡೆಯುವ ಕಾರ್ಯಕ್ರಮದ ಅಂಗವಾಗಿ ಇಂದು ರಾಜ್ಯ ಅಲ್ಪ ಅಸಂಖ್ಯಾತ ಘಟಕ ಹಾಗು ಕಾಪು ಕಾಂಗ್ರೆಸ್ ಅಲ್ಪ ಅಸಂಖ್ಯಾತ ಘಟಕದ ಜಂಟಿ ಸಂಯೊಗದೊಂದಿಗೆ ಕಾಪು ಮಲ್ಲಾರಿನ ನಿರಾಶ್ರಿತರ ವೃದಾಶ್ರಮಕ್ಕೆ ಆಹಾರವನ್ನು ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೊರೋಣ ಸಂದರ್ಭದಲ್ಲಿ ಕಾಪು ಕಾಂಗ್ರೆಸ್ ಅಲ್ಪ ಅಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದೀನ್ ಶೇಖ್ ಮಾತನಾಡಿ” ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಎಲ್ಲಾ ಕಡೆ ಗಳಲ್ಲಿ ವಿವಿಧ ರೀತಿಯ ಎಲ್ಲಾ ವರ್ಗದ ಜನರಿಗೆ ಸಹಕಾರ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರ ಸೇವೆ ಮಾಡುವುದಾಗಿ ಅವರು ಹೇಳಿದರು.

ರಾಜ್ಯಅಲ್ಪ ಅಸಂಖ್ಯಾತ ಘಟಕದ ಸಂಯೋಜಕರಾದ ಫಾರುಕ್ ಚಂದ್ರನಗರ ಮಾತನಾಡಿ ಕಾಪು ಸಮಾಜ ಸೇವೆ ವತಿಯಿಂದ 300 ಹೆಚ್ಚು ಅಶಕ್ತರ ಕುಟುಂಬ ಕ್ಕೆ ಅಕ್ಕಿ ಹಾಗು ಜಿನಸು ಪಡಿತರ ಕಿಟ್ ವಿತರಣೆ ಮಾಡಿದ್ದು ಇನ್ನೂ ಮುಂದೆಯೂ ಸಹ ದಾನಿಗಳ ಸಹಯೋಗ ದೊಂದಿಗೆ ಮುಂದುವರೆಸುವ ಹಂಬಲ ಇದೆ ಎಂದರು.

ಈ ಸಂದರ್ಭದಲ್ಲಿ ಕಾಪು ಕಾಂಗ್ರೆಸ್ ನಗರ ಕಾಂಗ್ರೆಸ್ ಅಧ್ಯಕ್ಷ ರಾದ ಸಾದಿಕ್ ದಿನಾರ್,ಮಜೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಾದ ನಾಗಭೂಷಣ ರಾವ್,ಮಜೂರು ಗ್ರಾಮ ಪಂಚಾಯಿತ ಸದಸ್ಯರಾದ ವಿಜಯ ದೀರಜ್,ಶಿರ್ವ ಗ್ರಾಮ ಪಂಚಾಯಿತ ಸದಸ್ಯರಾದಜಸೀಂತ ಡಿಸೋಜ,ಕಾಂಗ್ರೆಸ್ ಮುಖಂಡರಾದ ಲ್ಯಾಂಸಿ ಕೋರ್ಡ.ಅಬ್ದುಲ್ ಇಲಿಯಾಸ್ ಹಾಗು ಪ್ರವೀಣ್ ಹಾಜರಿದ್ದರು..

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago