ಉಡುಪಿ: ಕಾಪು ವಿಶೇಷ ಮತ್ತು ಕ್ಷೇತ್ರದಲ್ಲಿ ವಿನಯಕುಮಾರ್ ಸೊರಕೆಯವರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೊತ್ತು ಪ್ರಚಾರ ನಡೆಸುವ ಪ್ರಚಾರ ನಡೆಸೋ ಕಾಂಗ್ರೆಸ್ ಪ್ರಚಾರ ವಾಹನಕ್ಕೆ ಕಾಪು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕರು ವಿನಯ ಕುಮಾರ್ ಸೊರಕೆ ಉದ್ಯಾವರದಲ್ಲಿ ಚಾಲನೆ ನೀಡಿದರು.
ಇಂದಿನಿಂದ ಈ ಪ್ರಚಾರ ವಾಹನ ಕಾಪು ಕ್ಷೇತ್ರ ದಾದ್ಯಂತ ಸಂಚರಿಸಿ ಪ್ರಚಾರ ನಡೆಸಲಿದೆ.
ಈ ಸಂದರ್ಭದಲ್ಲಿ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…