ಉಡುಪಿ: ಕಾಪು ವಿಶೇಷ ಮತ್ತು ಕ್ಷೇತ್ರದಲ್ಲಿ ವಿನಯಕುಮಾರ್ ಸೊರಕೆಯವರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೊತ್ತು ಪ್ರಚಾರ ನಡೆಸುವ ಪ್ರಚಾರ ನಡೆಸೋ ಕಾಂಗ್ರೆಸ್ ಪ್ರಚಾರ ವಾಹನಕ್ಕೆ ಕಾಪು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕರು ವಿನಯ ಕುಮಾರ್ ಸೊರಕೆ ಉದ್ಯಾವರದಲ್ಲಿ ಚಾಲನೆ ನೀಡಿದರು.
ಇಂದಿನಿಂದ ಈ ಪ್ರಚಾರ ವಾಹನ ಕಾಪು ಕ್ಷೇತ್ರ ದಾದ್ಯಂತ ಸಂಚರಿಸಿ ಪ್ರಚಾರ ನಡೆಸಲಿದೆ.
ಈ ಸಂದರ್ಭದಲ್ಲಿ ಉದ್ಯಾವರ ನಾಗೇಶ್ ಕುಮಾರ್, ಗಿರೀಶ್ ಕುಮಾರ್, ರಾಯಸ್ ಫೆರ್ನಾಂಡೀಸ್, ಅಬೀದ್ ಅಲಿ, ಶೇಖರ ಕೋಟ್ಯಾನ್, ಸಾಯಿನಾಥ್, ನಿತೀನ್ ಸಾಲ್ಯಾನ್, ಸೊಹೇಲ್ ರಹಮತುಲ್ಲಾ, ಭಾಸ್ಕರ ಕೋಟ್ಯಾನ್, ಸಚಿನ್, ರಿಯಾಝ್ ಪಳ್ಳಿ, ಮೇರಿ ಡಿಸೋಜ, ಪೂರ್ಣಿಮಾ, ಆಶಾ, ಹೆಲೆನ್ ಫೆರ್ನಾಂಡೀಸ್, ದಿವಾಕರ ಬೊಳ್ಜೆ, ಸರೋಜ, ಗಿರೀಶ್ ಗುಡ್ಡೆಯಂಗಡಿ, ಮೀರಾ, ದಯಾನಂದ, ನಯಾಝ್ ಪಳ್ಳಿ, ಅನ್ಸರ್, ಆಶಾ ಸುರೇಶ್, ಸತೀಶ್ ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…