ಕಾಪು ಕಾಂಗ್ರೇಸ್ ಮುಖಂಡರ ಅಂಗಡಿ ಬಂದ್ ಮಾಡಿಸಲು ಸೊರಕೆ ಫೀಲ್ಡ್ ಗೆ ಇಳಿದ್ರು.
ಕಾಪು: ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೇಸ್ ಕರೆ ನೀಡಿರುವ ಭಾರತ್ ಬಂದ್ ಗ್ ಕಾಪುವಿನಲ್ಲಿ ಮಿಶ್ರ ಪ್ರತಿಕ್ರೀಯೆ ವ್ಯಕ್ತವಾಗಿದೆ.
ಬೆಳಗ್ಗಿನ ಜಾವ ಎಲ್ಲಾ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು ಅದರಲ್ಲೂ ವಿಶೇಷವಾಗಿ ಬಂದ್ ಗೆ ಕರೆ ನೀಡಿದ್ದ ಕಾಂಗ್ರೇಸ್ ಮುಖಂಡರ ಅಂಗಡಿ, ರೆಸ್ಟೋರೆಂಟ್ ಬಾಗಿಲೂ ಕೂಡ ತೆರೆದಿದ್ದು ಅದನ್ನ ಮುಚ್ಚಿಸಲು ಸ್ವತಹ ಕಾಪುವಿನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ರಸ್ತೆಗಿಳಿದು ವಿನಂತಿಸಬೇಕಾಯಿತು.ಆದರೆ ಅವರ ಎದುರು ಶಟರ್ ಎಳೆದು ನಾಟಕೀಯ ವರ್ತನೆ ನಡೆಸಿದ ನಾಯಕರು ಸೊರಕೆ ಹಾಗೂ ಕಾರ್ಯಕರ್ತರು ರಾಜೀವ್ ಭವನ ಮುಟ್ಟುವುದರೊಳಗೆ ಮತ್ತೆ ಎಂದಿನಂತೆ ಕಾರ್ಯ ನಿರ್ವಹಿಸಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…