ಕಾಪು ಕಾಂಗ್ರೇಸ್ ಮುಖಂಡರ ಅಂಗಡಿ ಬಂದ್ ಮಾಡಿಸಲು ಸೊರಕೆ ಫೀಲ್ಡ್ ಗೆ ಇಳಿದ್ರು.
ಕಾಪು: ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೇಸ್ ಕರೆ ನೀಡಿರುವ ಭಾರತ್ ಬಂದ್ ಗ್ ಕಾಪುವಿನಲ್ಲಿ ಮಿಶ್ರ ಪ್ರತಿಕ್ರೀಯೆ ವ್ಯಕ್ತವಾಗಿದೆ.
ಬೆಳಗ್ಗಿನ ಜಾವ ಎಲ್ಲಾ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು ಅದರಲ್ಲೂ ವಿಶೇಷವಾಗಿ ಬಂದ್ ಗೆ ಕರೆ ನೀಡಿದ್ದ ಕಾಂಗ್ರೇಸ್ ಮುಖಂಡರ ಅಂಗಡಿ, ರೆಸ್ಟೋರೆಂಟ್ ಬಾಗಿಲೂ ಕೂಡ ತೆರೆದಿದ್ದು ಅದನ್ನ ಮುಚ್ಚಿಸಲು ಸ್ವತಹ ಕಾಪುವಿನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ರಸ್ತೆಗಿಳಿದು ವಿನಂತಿಸಬೇಕಾಯಿತು.ಆದರೆ ಅವರ ಎದುರು ಶಟರ್ ಎಳೆದು ನಾಟಕೀಯ ವರ್ತನೆ ನಡೆಸಿದ ನಾಯಕರು ಸೊರಕೆ ಹಾಗೂ ಕಾರ್ಯಕರ್ತರು ರಾಜೀವ್ ಭವನ ಮುಟ್ಟುವುದರೊಳಗೆ ಮತ್ತೆ ಎಂದಿನಂತೆ ಕಾರ್ಯ ನಿರ್ವಹಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…