ಕಾಪು ಕಾಂಗ್ರೇಸ್ ಮುಖಂಡರ ಅಂಗಡಿ ಬಂದ್ ಮಾಡಿಸಲು ಸೊರಕೆ ಫೀಲ್ಡ್ ಗೆ ಇಳಿದ್ರು.
ಕಾಪು: ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೇಸ್ ಕರೆ ನೀಡಿರುವ ಭಾರತ್ ಬಂದ್ ಗ್ ಕಾಪುವಿನಲ್ಲಿ ಮಿಶ್ರ ಪ್ರತಿಕ್ರೀಯೆ ವ್ಯಕ್ತವಾಗಿದೆ.
ಬೆಳಗ್ಗಿನ ಜಾವ ಎಲ್ಲಾ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದ್ದು ಅದರಲ್ಲೂ ವಿಶೇಷವಾಗಿ ಬಂದ್ ಗೆ ಕರೆ ನೀಡಿದ್ದ ಕಾಂಗ್ರೇಸ್ ಮುಖಂಡರ ಅಂಗಡಿ, ರೆಸ್ಟೋರೆಂಟ್ ಬಾಗಿಲೂ ಕೂಡ ತೆರೆದಿದ್ದು ಅದನ್ನ ಮುಚ್ಚಿಸಲು ಸ್ವತಹ ಕಾಪುವಿನ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ರಸ್ತೆಗಿಳಿದು ವಿನಂತಿಸಬೇಕಾಯಿತು.ಆದರೆ ಅವರ ಎದುರು ಶಟರ್ ಎಳೆದು ನಾಟಕೀಯ ವರ್ತನೆ ನಡೆಸಿದ ನಾಯಕರು ಸೊರಕೆ ಹಾಗೂ ಕಾರ್ಯಕರ್ತರು ರಾಜೀವ್ ಭವನ ಮುಟ್ಟುವುದರೊಳಗೆ ಮತ್ತೆ ಎಂದಿನಂತೆ ಕಾರ್ಯ ನಿರ್ವಹಿಸಿದರು.
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…