ಕಾಪು : ಕಾರಿಗೆ ಹಿಂಬದಿಂದ ಗುದ್ದಿದ ಬಸ್ಸು – ಜಕಾಮ್ ಗೊಂಡ ಕಾರು ; ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯ : Vishwanews24
ಕಾಪು : ಕಾರಿಗೆ ಹಿಂಬದಿಂದ ಗುದ್ದಿದ ಬಸ್ಸು – ಜಕಾಮ್ ಗೊಂಡ ಕಾರು ; ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯ :vishwanews24
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ದಂಧತಿರ್ಥ ಶಾಲೆಯ ಮುಂಬಾಗದಲ್ಲಿ ಕಾರು ಒಂದಕ್ಕೆ ಕೆಎಸ್ಆರ್ಟಿಸಿ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯಗಳಾದ ಬಗ್ಗೆ ಮಾಹಿತಿ ಬಂದಿದೆ.
ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಉಡುಪಿ : ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದ ಯುವತಿ ನಾಪತ್ತೆ – Vishwanews24
