ಕಾಪು : ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.
ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು.
ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಶುಕ್ರವಾರ ಬೆಳಗ್ಗೆ ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ ಒಪ್ಪಿಸಿದ್ದಾರೆ.
ಈ ಸಂದರ್ಭ ಮಂಜುನಾಥ ಅವರು ಮಾತನಾಡಿ, ಸುಮಾರು ಐದು ವರ್ಷ ಪ್ರಾಯದ ಗಂಡು ನವಿಲು ಇದಾಗಿದ್ದು, ಸ್ಥಳೀಯರಾದ ಪ್ರಶಾಂತ್ ಹಾಗೂ ಶಿವನಂದ ರವರು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಾವು ಕಟಪಾಡಿಯ ಪಶು ವೈದ್ಯಾಧಿಕಾರಿಯವರಿಗೆ ತೋರಿಸಿ, ಅಲ್ಲಿ ನವಿಲಿಗೆ ಚಿಕಿತ್ಸೆ ನೀಡಿ, ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…