ಕಾಪು : ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 6.19 ಲ.ರೂ. ನಗದು ಅಕ್ರಮವಾಗಿ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಏ.24 ರಂದು ಸೀತಮ್ಮ ಎಂಬವರು ತಮ್ಮ ಮನೆಯಲ್ಲಿ ಇದ್ದ ವೇಳೆ ತಮ್ಮ ಹಾಗೂ ತಮ್ಮ ಪತಿಯ ಮೊಬೈಲ್ ನಂಬರಿಗೆ ಬ್ಯಾಂಕ್ ಎಕೌಂಟ್ ಹೋಲ್ಡ್ ಆಗಿದ್ದು ಕೆವೈಸಿ ಅಪ್ಡೇಟ್ ಮಾಡುವ ಬಗ್ಗೆ ಕರೆ ಮಾಡುವಂತೆ ನಂಬರ್ ನ್ನು ಸೂಚಿಸಲಾಯಿತು. ಇದನ್ನು ನಂಬಿದ ಸೀತಮ್ಮ ಅವರು ಮೆಸೇಜ್ನಲ್ಲಿ ಸೂಚಿಸಿದಂತೆ ಆ ನಂಬರಿಗೆ ಕರೆ ಮಾಡಿದಾಗ ಆರೋಪಿಗಳು ಸೂಚಿಸಿದಂತೆ ಓಟಿಪಿಗಳನ್ನು ನೀಡಿರುತ್ತಾರೆ. ಬಳಿಕ ಅನುಮಾನಗೊಂಡು ಮೆಸೇಜ್ಗಳನ್ನು ಪರಿಶೀಲಿಸಿದಾಗ ತಮ್ಮ ಬ್ಯಾಂಕ್ ಖಾತೆಯಿಂದ 6,19,000 ರೂ. ಕಟಾವು ಆಗಿರುವುದು ತಿಳಿದು ಬಂದಿದ್ದು ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…