ಕಾಪು : ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 6.19 ಲ.ರೂ. ನಗದು ಅಕ್ರಮವಾಗಿ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಏ.24 ರಂದು ಸೀತಮ್ಮ ಎಂಬವರು ತಮ್ಮ ಮನೆಯಲ್ಲಿ ಇದ್ದ ವೇಳೆ ತಮ್ಮ ಹಾಗೂ ತಮ್ಮ ಪತಿಯ ಮೊಬೈಲ್ ನಂಬರಿಗೆ ಬ್ಯಾಂಕ್ ಎಕೌಂಟ್ ಹೋಲ್ಡ್ ಆಗಿದ್ದು ಕೆವೈಸಿ ಅಪ್ಡೇಟ್ ಮಾಡುವ ಬಗ್ಗೆ ಕರೆ ಮಾಡುವಂತೆ ನಂಬರ್ ನ್ನು ಸೂಚಿಸಲಾಯಿತು. ಇದನ್ನು ನಂಬಿದ ಸೀತಮ್ಮ ಅವರು ಮೆಸೇಜ್ನಲ್ಲಿ ಸೂಚಿಸಿದಂತೆ ಆ ನಂಬರಿಗೆ ಕರೆ ಮಾಡಿದಾಗ ಆರೋಪಿಗಳು ಸೂಚಿಸಿದಂತೆ ಓಟಿಪಿಗಳನ್ನು ನೀಡಿರುತ್ತಾರೆ. ಬಳಿಕ ಅನುಮಾನಗೊಂಡು ಮೆಸೇಜ್ಗಳನ್ನು ಪರಿಶೀಲಿಸಿದಾಗ ತಮ್ಮ ಬ್ಯಾಂಕ್ ಖಾತೆಯಿಂದ 6,19,000 ರೂ. ಕಟಾವು ಆಗಿರುವುದು ತಿಳಿದು ಬಂದಿದ್ದು ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…