ಕಾಪು : ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಖಾತೆಯಿಂದ 6.19 ಲ.ರೂ. ನಗದು ಅಕ್ರಮವಾಗಿ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.
ಏ.24 ರಂದು ಸೀತಮ್ಮ ಎಂಬವರು ತಮ್ಮ ಮನೆಯಲ್ಲಿ ಇದ್ದ ವೇಳೆ ತಮ್ಮ ಹಾಗೂ ತಮ್ಮ ಪತಿಯ ಮೊಬೈಲ್ ನಂಬರಿಗೆ ಬ್ಯಾಂಕ್ ಎಕೌಂಟ್ ಹೋಲ್ಡ್ ಆಗಿದ್ದು ಕೆವೈಸಿ ಅಪ್ಡೇಟ್ ಮಾಡುವ ಬಗ್ಗೆ ಕರೆ ಮಾಡುವಂತೆ ನಂಬರ್ ನ್ನು ಸೂಚಿಸಲಾಯಿತು. ಇದನ್ನು ನಂಬಿದ ಸೀತಮ್ಮ ಅವರು ಮೆಸೇಜ್ನಲ್ಲಿ ಸೂಚಿಸಿದಂತೆ ಆ ನಂಬರಿಗೆ ಕರೆ ಮಾಡಿದಾಗ ಆರೋಪಿಗಳು ಸೂಚಿಸಿದಂತೆ ಓಟಿಪಿಗಳನ್ನು ನೀಡಿರುತ್ತಾರೆ. ಬಳಿಕ ಅನುಮಾನಗೊಂಡು ಮೆಸೇಜ್ಗಳನ್ನು ಪರಿಶೀಲಿಸಿದಾಗ ತಮ್ಮ ಬ್ಯಾಂಕ್ ಖಾತೆಯಿಂದ 6,19,000 ರೂ. ಕಟಾವು ಆಗಿರುವುದು ತಿಳಿದು ಬಂದಿದ್ದು ತಾವು ವಂಚನೆಗೆ ಒಳಗಾಗಿರುವುದು ಅರಿವಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…