Featured

ಕಾಪು ಕ್ಷೇತ್ರದಲ್ಲಿ 26 ಪಂಚಾಯತ್ ಗೆಲ್ಲುವುದು ಬಿಜೆಪಿ ಬಾಲಿಶ ಹೇಳಿಕೆ: ವಿನಯ್ ಕುಮಾರ್ ಸೊರಕೆ -Vishwanews24

ಕಾಪು ಕ್ಷೇತ್ರದಲ್ಲಿ 26 ಪಂಚಾಯತ್ ಗೆಲ್ಲುವುದು ಬಿಜೆಪಿ ಬಾಲಿಶ ಹೇಳಿಕೆ: ವಿನಯ್ ಕುಮಾರ್ ಸೊರಕೆ -Vishwanews24

ಕಾಪು: ಕಾಪು ವಿಧಾನಸಭಾ ಕ್ಷೇತ್ರದ 10 ಪಂಚಾಯತ್ ಚುನಾವಣೆಯಾಗಿದೆ ಉಳಿದ16 ಪಂಚಾಯತಿಗೆ 27 ಕ್ಕೆ ಚುನಾವಣೆ ನಡೆಯಲಿದೆ. ಈ‌ ಸಂಧರ್ಬದಲ್ಲಿ ಮಾಜಿ‌ಸಚಿವ ವಿನಯ್ ಕುಮಾರ್ ಸೊರಕೆ ಕಾಪುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಜನ‌ ತಿರ್ಮಾನ ಮಾಡದೇ ಬಿಜೆಪಿಯವರು 26 ಸೀಟ್ ಗೆಲ್ಲುವ ಬಾಲಿಶ ಹೇಳಿಕೆ ನೀಡುತ್ತಿರುವುದುಹಾಸ್ಯಸ್ಪದವಾಗಿದೆ.ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲದೆ ಇರುವ ಕಾನೂನು‌ ಇದ್ದರೂ ಅದನ್ನು ಗಾಳಿಗೆ ತೂರಿ ಬಿಜೆಪಿ ರಾಜಕೀಯ ಮುಖಂಡರನ್ನು ಮತಯಾಚನೆಗೆ ಬಳಸುತ್ತಿದ್ದಾರೆ.ಕೆಲವು ಪಂಚಾಯತಿಗಳಲ್ಲಿ ಸೀಟ್ ಮೀಸಲಾತಿಯಲ್ಲಿ‌ ಅಧಿಕಾರಿಗಳು ಹಸ್ತಕ್ಷೇಪ ಮಾಡಿ ಅಕ್ರಮ ಮಾಡಿರುವ ಬಗ್ಗೆ ಅನುಮಾನ ಇದೆ ಎಂದರು.

ಹಲವಾರು ಪಂಚಾಯತ್ ವ್ಯಾಪ್ತಿಯಲ್ಲಿ ದಬ್ಬಾಳಿಕೆ ನಡೆಸಿ ಮತಯಾಚನೆ ಮಾಡಿರುವ ಮಾಹಿತಿ ದೊರಕಿದ್ದು ಈ ಬಗ್ಗೆ ಚುನಾವಣಧಿಕಾರಿಗೆ ದೂರು ನೀಡಿದ್ದೇವೆ ಎಂದರು.
ಈ‌ ಸಂಧರ್ಭದಲ್ಲಿ ನವೀನ್ಚಂದ್ರ ಶೆಟ್ಟಿ,ಕ್ಷೇತ್ರಾಧ್ಯಕ್ಷ ನವೀನ್ಚಂದ್ರ ಸುವರ್ಣ ಅಡ್ವೆ, ಯುಸಿ ಶೇಖಬ್ಬ,ಪ್ರಭಾ ಶೆಟ್ಟಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ,ಅಖಿಲೇಶ್ ,ಮೊದಲಾದವರು ಉಪಸ್ಥಿತಿತರಿದ್ದರು

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

11 minutes ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

45 minutes ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 hour ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 hour ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 hours ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

2 hours ago