ಕಾಪು: ಕಾಪು ವಿಧಾನಸಭಾ ಕ್ಷೇತ್ರದ 10 ಪಂಚಾಯತ್ ಚುನಾವಣೆಯಾಗಿದೆ ಉಳಿದ16 ಪಂಚಾಯತಿಗೆ 27 ಕ್ಕೆ ಚುನಾವಣೆ ನಡೆಯಲಿದೆ. ಈ ಸಂಧರ್ಬದಲ್ಲಿ ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಕಾಪುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಜನ ತಿರ್ಮಾನ ಮಾಡದೇ ಬಿಜೆಪಿಯವರು 26 ಸೀಟ್ ಗೆಲ್ಲುವ ಬಾಲಿಶ ಹೇಳಿಕೆ ನೀಡುತ್ತಿರುವುದುಹಾಸ್ಯಸ್ಪದವಾಗಿದೆ.ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲದೆ ಇರುವ ಕಾನೂನು ಇದ್ದರೂ ಅದನ್ನು ಗಾಳಿಗೆ ತೂರಿ ಬಿಜೆಪಿ ರಾಜಕೀಯ ಮುಖಂಡರನ್ನು ಮತಯಾಚನೆಗೆ ಬಳಸುತ್ತಿದ್ದಾರೆ.ಕೆಲವು ಪಂಚಾಯತಿಗಳಲ್ಲಿ ಸೀಟ್ ಮೀಸಲಾತಿಯಲ್ಲಿ ಅಧಿಕಾರಿಗಳು ಹಸ್ತಕ್ಷೇಪ ಮಾಡಿ ಅಕ್ರಮ ಮಾಡಿರುವ ಬಗ್ಗೆ ಅನುಮಾನ ಇದೆ ಎಂದರು.
ಹಲವಾರು ಪಂಚಾಯತ್ ವ್ಯಾಪ್ತಿಯಲ್ಲಿ ದಬ್ಬಾಳಿಕೆ ನಡೆಸಿ ಮತಯಾಚನೆ ಮಾಡಿರುವ ಮಾಹಿತಿ ದೊರಕಿದ್ದು ಈ ಬಗ್ಗೆ ಚುನಾವಣಧಿಕಾರಿಗೆ ದೂರು ನೀಡಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ನವೀನ್ಚಂದ್ರ ಶೆಟ್ಟಿ,ಕ್ಷೇತ್ರಾಧ್ಯಕ್ಷ ನವೀನ್ಚಂದ್ರ ಸುವರ್ಣ ಅಡ್ವೆ, ಯುಸಿ ಶೇಖಬ್ಬ,ಪ್ರಭಾ ಶೆಟ್ಟಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ,ಅಖಿಲೇಶ್ ,ಮೊದಲಾದವರು ಉಪಸ್ಥಿತಿತರಿದ್ದರು
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…