ಕಾಪು: ಕಾಪು ವಿಧಾನಸಭಾ ಕ್ಷೇತ್ರದ 10 ಪಂಚಾಯತ್ ಚುನಾವಣೆಯಾಗಿದೆ ಉಳಿದ16 ಪಂಚಾಯತಿಗೆ 27 ಕ್ಕೆ ಚುನಾವಣೆ ನಡೆಯಲಿದೆ. ಈ ಸಂಧರ್ಬದಲ್ಲಿ ಮಾಜಿಸಚಿವ ವಿನಯ್ ಕುಮಾರ್ ಸೊರಕೆ ಕಾಪುವಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಜನ ತಿರ್ಮಾನ ಮಾಡದೇ ಬಿಜೆಪಿಯವರು 26 ಸೀಟ್ ಗೆಲ್ಲುವ ಬಾಲಿಶ ಹೇಳಿಕೆ ನೀಡುತ್ತಿರುವುದುಹಾಸ್ಯಸ್ಪದವಾಗಿದೆ.ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲದೆ ಇರುವ ಕಾನೂನು ಇದ್ದರೂ ಅದನ್ನು ಗಾಳಿಗೆ ತೂರಿ ಬಿಜೆಪಿ ರಾಜಕೀಯ ಮುಖಂಡರನ್ನು ಮತಯಾಚನೆಗೆ ಬಳಸುತ್ತಿದ್ದಾರೆ.ಕೆಲವು ಪಂಚಾಯತಿಗಳಲ್ಲಿ ಸೀಟ್ ಮೀಸಲಾತಿಯಲ್ಲಿ ಅಧಿಕಾರಿಗಳು ಹಸ್ತಕ್ಷೇಪ ಮಾಡಿ ಅಕ್ರಮ ಮಾಡಿರುವ ಬಗ್ಗೆ ಅನುಮಾನ ಇದೆ ಎಂದರು.
ಹಲವಾರು ಪಂಚಾಯತ್ ವ್ಯಾಪ್ತಿಯಲ್ಲಿ ದಬ್ಬಾಳಿಕೆ ನಡೆಸಿ ಮತಯಾಚನೆ ಮಾಡಿರುವ ಮಾಹಿತಿ ದೊರಕಿದ್ದು ಈ ಬಗ್ಗೆ ಚುನಾವಣಧಿಕಾರಿಗೆ ದೂರು ನೀಡಿದ್ದೇವೆ ಎಂದರು.
ಈ ಸಂಧರ್ಭದಲ್ಲಿ ನವೀನ್ಚಂದ್ರ ಶೆಟ್ಟಿ,ಕ್ಷೇತ್ರಾಧ್ಯಕ್ಷ ನವೀನ್ಚಂದ್ರ ಸುವರ್ಣ ಅಡ್ವೆ, ಯುಸಿ ಶೇಖಬ್ಬ,ಪ್ರಭಾ ಶೆಟ್ಟಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ,ಅಖಿಲೇಶ್ ,ಮೊದಲಾದವರು ಉಪಸ್ಥಿತಿತರಿದ್ದರು
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…
ಬೇಕರಿ ತಿನಿಸು, ಚಿಪ್ಸ್ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…