ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನಾ ಸಮದ್ ಬುಧವಾರ ಪಕ್ಷದ ಮುಖಂಡರು ಹಾಗೂ ನೂರಾರು ಮಂದಿ ಕಾರ್ಯಕರ್ತರು ಅಭಿಮಾನಿಗಳೊಂದಿಗೆ ಆಗಮಿಸಿ ಕಾಪು ಚುನಾವಣಾ ಅಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು ಈ ಬಾರಿ ಜೆಡಿಎಸ್ ಪಕ್ಷದ ಸಿಸ್ಟರ್ ಆದ ಎಸ್ ಟಿ ದೇವೇಗೌಡ ಹಾಗೂ ಎಚ್ ಡಿ ಕುಮಾರಸ್ವಾಮಿಯವರು ಸ್ಪರ್ಧಿಸಲು ಅವಕಾಶ ನೀಡಿದ್ದಾರೆ ಕ್ಷೇತ್ರದ ಸಮರ್ಗ ಅಭಿವೃದ್ಧಿಗೆ ಪಣತೊಡುವುದಾಗಿ ಅಭ್ಯರ್ಥಿ ಸಬೀನಾ ಸಮದ್ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ರೀ ಶೆಟ್ಟಿ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಕಾರ್ಯ ಕಾರ್ಯಾಧ್ಯಕ್ಷ ವಾಸುದೇವರಾವ್ ಕಾರ್ಯದರ್ಶಿ ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…