ಕಾಪು : ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಲಾಲಜಿ ಆರ್ ಮೆಂಡನ್ ಎಪ್ರಿಲ್ 23 ರಂದು ಬೆಳಗ್ಗೆ 11 ಗಂಟೆಗೆ ಕಾಪುವಿನಿಂದ ಹೊರಟು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯದ ಆಡಳಿತ ವೈಫಲ್ಯ, ಹಿಂದೂ ಸಂಘಟನೆ ಕಾರ್ಯ ಕರ್ತರ ಕೊಲೆ, ಸರ್ಕಾರಿ ಅಧಿಕಾರಿಗಳ ಮೇಲೆ ನಿರಂತರ ದೌರ್ಜನ್ಯ ನಿಲ್ಲಬೇಕಾದರೆ ಭಾರತೀಯ ಜನಾತ ಪಾರ್ಟಿ ಅಧಿಕಾರ ಹಿಡಿಯಬೇಕು ಎಂದರು.
ರಸ್ತೆ, ನೀರು, ಕೆರೆಗಳ ಅಭಿವೃದ್ಧಿ ನಮ್ಮ ಅಜೆಂಡಾ ಅಲ್ಲ.
ಕಾಪುವಿನಲ್ಲಿ ಮತಯಾಚನೆಗೆ ಬಿಜೆಪಿ ಯ ಅಜೆಂಡಾ ಯಾವುದೆಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕುಯಿಲಾಡಿ ಕೇವಲ ರಸ್ತೆ, ನೀರು,ಕೆರೆಗಳ ಅಭಿವೃದ್ಧಿ ಅಜೆಂಡಾ ಅಲ್ಲಾ ಈ ಭಾರಿ ಏನಿದ್ದರೂ ಬಿಜೆಪಿ ಪಕ್ಷ ಮತ್ತು ಚಿಹ್ನೆ ಅಜೆಂಡಾ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ವಕ್ತಾರ ಶಂಕರ ಪೂಜಾರಿ, ಯಶ್ಪಾಲ್ ಸುವರ್ಣ, ಮತ್ತು ಶಿಲ್ಲಾ ಜಿ.ಸುವರ್ಣ, ಮುರಳಿಧರ ಪೈ, ಉಪಸ್ಥಿತಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…