ಕಾಪು : ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಲಾಲಜಿ ಆರ್ ಮೆಂಡನ್ ಎಪ್ರಿಲ್ 23 ರಂದು ಬೆಳಗ್ಗೆ 11 ಗಂಟೆಗೆ ಕಾಪುವಿನಿಂದ ಹೊರಟು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯದ ಆಡಳಿತ ವೈಫಲ್ಯ, ಹಿಂದೂ ಸಂಘಟನೆ ಕಾರ್ಯ ಕರ್ತರ ಕೊಲೆ, ಸರ್ಕಾರಿ ಅಧಿಕಾರಿಗಳ ಮೇಲೆ ನಿರಂತರ ದೌರ್ಜನ್ಯ ನಿಲ್ಲಬೇಕಾದರೆ ಭಾರತೀಯ ಜನಾತ ಪಾರ್ಟಿ ಅಧಿಕಾರ ಹಿಡಿಯಬೇಕು ಎಂದರು.
ರಸ್ತೆ, ನೀರು, ಕೆರೆಗಳ ಅಭಿವೃದ್ಧಿ ನಮ್ಮ ಅಜೆಂಡಾ ಅಲ್ಲ.
ಕಾಪುವಿನಲ್ಲಿ ಮತಯಾಚನೆಗೆ ಬಿಜೆಪಿ ಯ ಅಜೆಂಡಾ ಯಾವುದೆಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕುಯಿಲಾಡಿ ಕೇವಲ ರಸ್ತೆ, ನೀರು,ಕೆರೆಗಳ ಅಭಿವೃದ್ಧಿ ಅಜೆಂಡಾ ಅಲ್ಲಾ ಈ ಭಾರಿ ಏನಿದ್ದರೂ ಬಿಜೆಪಿ ಪಕ್ಷ ಮತ್ತು ಚಿಹ್ನೆ ಅಜೆಂಡಾ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ವಕ್ತಾರ ಶಂಕರ ಪೂಜಾರಿ, ಯಶ್ಪಾಲ್ ಸುವರ್ಣ, ಮತ್ತು ಶಿಲ್ಲಾ ಜಿ.ಸುವರ್ಣ, ಮುರಳಿಧರ ಪೈ, ಉಪಸ್ಥಿತಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…