ಕಾಪು: ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಮಹಮ್ಮದ್ ಹನೀಫ್ ಮೂಳೂರು ಅವರು ಎಪ್ರಿಲ್ 17ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಅಬ್ದುಲ್ ರಝಾಕ್ ವೈ ಎಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 10ಕ್ಕೆ ಕಾರ್ಯಕರ್ತರು, ಹಿತೈಷಿಗಳೊಂದಿಗೆ ಹೆಜಮಾಡಿಯಿಂದ ಪಡುಬಿದ್ರಿ, ಕಂಚಿನಡ್ಕ, ಉಚ್ಚಿಲ, ಮೂಳೂರು, ಬೆಳಪು, ಮಜೂರು, ಮಾರ್ಗವಾಗಿ ಬೈಕ್ ರ್ಯಾಲಿಯ ಮೂಲಕ ಹನೀಫ್ ಮೂಳೂರು ರವರು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸಮಾಜಕ್ಕಾಗಿ ನಿಸ್ವಾರ್ಥವಾಗಿ ದುಡಿಯುತ್ತಿರುವ ಮಹಮ್ಮದ್ ಹನೀಫ್ ಮೂಳೂರು ಅವರಂತಹ ನಾಯಕರನ್ನು ವಿಧಾನಸೌಧಕ್ಕೆ ಕಳಿಸಲು ಕಾಪು ಜನತೆ ಈ ಬಾರಿ ಒಮ್ಮತದ ತೀರ್ಮಾನ ಮಾಡಬೇಕಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…