ಕಾಪು: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಪಡುಕೆರೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ.
ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ಆಗಮಿಸುತ್ತಿದ್ದ ಕೃಷ್ಣ ಅವರ ಸ್ಕೂಟರ್ ಗೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸವಾರ ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…